Featured

Union Budget 2021 : 75 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ತೆರಿಗೆ ಪಾವತಿಯಿಂದ ವಿನಾಯ್ತಿ -Vishwanews24

Union Budget 2021 : 75 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ತೆರಿಗೆ ಪಾವತಿಯಿಂದ ವಿನಾಯ್ತಿ -Vishwanews24

ನವದೆಹಲಿ : ಇದುವರೆಗೆ ಹಿರಿಯ ನಾಗರೀಕರು ಕೂಡ ತೆರಿಗೆ ಕಟ್ಟಬೇಕಾಗಿತ್ತು. ಆದ್ರೇ ಇನ್ಮೇಲೆ 75 ವರ್ಷ ಮೇಲ್ಪಟ್ಟಂತ ಹಿರಿಯ ನಾಗರೀಕರು ತೆರಿಗೆ ಕಟ್ಟುವುದರಿಂದ ವಿನಾಯ್ತಿ ನೀಡಿ, ಇಂದಿನ ಕೇಂದ್ರ ಬಜೆಟ್-2021ರಲ್ಲಿ ಘೋಷಣೆ ಮಾಡಲಾಗಿದೆ.

ಪೆನ್ಷನ್ ಮತ್ತು ಠೇವಣಿ ಮೇಲೆ ಬಡ್ಡಿ ಪಡೆಯುತ್ತಿರುವವರಿಗೆ ಮಾತ್ರ ತೆರಿಗೆ ಕಟ್ಟೋದ್ರಿಂದ ವಿನಾಯ್ತಿ ನೀಡಲಾಗಿದೆ. 75 ವರ್ಷ ಮೇಲ್ಪಟ್ಟಂತ ಹಿರಿಯ ನಾಗರೀಕರಿಗೆ ತೆರಿಗೆ ಕಟ್ಟೋದ್ರಿಂದ ವಿನಾಯ್ತಿ ನೀಡಲಾಗುತ್ತಿದೆ ಎಂಬುದಾಗಿ ಘೋಷಿಸಿದ್ದಾರೆ.

 Union Budget 2021 : ಉಜ್ವಲ ಯೋಜನೆ ಫಲಾನುಭವಿಗಳ ಸಂಖ್ಯೆ 1 ಕೋಟಿ ಹೆಚ್ಚಳ -Vishwanews24

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

16 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

19 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

20 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

20 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

20 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

20 hours ago