ನವದೆಹಲಿ: ಹಳ್ಳಿಗಳ ಶಾಲೆಗಳ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಪ್ರಧಾನಿ ಇ-ವಿದ್ಯಾ ಯೋಜನೆ ಅಡಿಯಲ್ಲಿ 200 ಟಿವಿ ಚಾನೆಲ್ ಗಳ ಸ್ಥಾಫನೆ ಮಾಡಲಾಗುವುದು ಎಂದರು.
ಡಿಜಿಟಲ್ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುತ್ತದೆ. ವಿಶ್ವ ದರ್ಜೆಯ ಶಿಕ್ಷಣಕ್ಕೆ ಮಾನ್ಯತೆ ಒದಗಿಸಿಕೊಡಲಾಗುತ್ತದೆ. ಇದುವರೆಗೆ ಕಡಿಮೆ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿದ್ದಂತ ಒನ್ ಕ್ಲಾಸ್, ಒನ್ ಟಿವಿ ಚಾನಲ್ ಸಾಮರ್ಥ್ಯವನ್ನು ಹೆಚ್ಚಳ ಮಾಡಲಾಗಿದೆ.
ಈ ಚಾನಲ್ ಗಳನ್ನು 200ಕ್ಕೆ ಹೆಚ್ಚಿಸುತ್ತಿರೋದಾಗಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು.
ಇದನ್ನೂ ಓದಿ :
ಈ ಬಗ್ಗೆ ಇಂದು ಸಂಸತ್ ನಲ್ಲಿ ಕೇಂದ್ರ ಬಜೆಟ್ ಮಂಡಿಸುತ್ತಾ ಮಾತನಾಡಿದಂತ ಅವರು, ಹಳ್ಳಿ ಶಾಲೆಗಳ ಮಕ್ಕಳ ವಿದ್ಯಾಭ್ಯಾಸದ ದೃಷ್ಠಿಯಿಂದ ಒನ್ ಕ್ಲಾಸ್, ಒನ್ ಟಿವಿ ಚಾನಲ್ ಆರಂಭಿಸಲಾಗಿದೆ. ಕೊರೋನಾ ಕಾರಣ ಮಕ್ಕಳು ಮನೆಯಲ್ಲಿಯೇ ಉಳಿದಿದ್ದಾರೆ. ಈ ಮಕ್ಕಳ ವಿದ್ಯಾಭ್ಯಾಸದ ದೃಷ್ಠಿಯಿಂದ ಚಾನಲ್ ಗಳ ಸಂಖ್ಯೆನ್ನು ಪ್ರಧಾನ ಮಂತ್ರಿ ಇ-ವಿದ್ಯಾ ಯೋಜನೆ ಅಡಿಯಲ್ಲಿ 200ಕ್ಕೆ ಹೆಚ್ಚಳ ಮಾಡಲಾಗುತ್ತಿದೆ ಎಂದರು.
ಪ್ರಧಾನ ಮಂತ್ರಿ ಇ-ವಿದ್ಯಾ ಯೋಜನೆಯ ಅಡಿಯಲ್ಲಿ ಒನ್ ಕ್ಲಾಸ್, ಒನ್ ಟಿವಿ ಚಾನಲ್ ಗಳ ಸಂಖ್ಯೆಯನ್ನು 200ಕ್ಕೆ ಹೆಚ್ಚಳ ಮಾಡುತ್ತಿರುವ ಕಾರಣ, ದೇಶದ 1 ರಿಂದ 12ನೇ ತರಗತಿ ಮಕ್ಕಳಿಗೆ ಟಿವಿ ಚಾನಲ್ ಗಳ ಮೂಲಕ ವಿದ್ಯಾಬ್ಯಾಸದ ಕಲಿಕೆಗೆ ಅನುಕೂಲವಾಗಲಿದೆ ಎಂದರು.
ಇದನ್ನೂ ಓದಿ :
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…