Featured

Union Budget 2022 : 2023ರಿಂದ ಹೊಸ ತಂತ್ರಜ್ಞಾನದೊಂದಿಗೆ ಇ-ಪಾಸ್ ಪೋರ್ಟ್ ವ್ಯವಸ್ಥೆ ಜಾರಿ – Vishwanews24

Union Budget 2022 : 2023ರಿಂದ ಹೊಸ ತಂತ್ರಜ್ಞಾನದೊಂದಿಗೆ ಇ-ಪಾಸ್ ಪೋರ್ಟ್ ವ್ಯವಸ್ಥೆ ಜಾರಿ ..

ಮನೆ ಮನೆಗೆ ನಲ್ಲಿ ನೀರಿನ ವ್ಯವಸ್ಥೆ..

ಆಸ್ತಿ ನೋಂದಣಿಗೆ ಡಿಜಿಟಲ್ ವ್ಯವಸ್ಥೆ ಜಾರಿ.. ಒನ್ ನೇಷನ್ ಒನ್ ರಿಜಿಸ್ಟ್ರೇಷನ್ ..

ಹೊಸ ತಂತ್ರಜ್ಞಾನದೊಂದಿಗೆ ಇ-ಪಾಸ್ ಪೋರ್ಟ್ ವ್ಯವಸ್ಥೆಯನ್ನು 2023ರಿಂದ ಜಾರಿಗೊಳಿಸಲಾಗುತ್ತದೆ. ದೇಶದಲ್ಲಿ ಅನಾವಶ್ಯಕವಾಗಿರುವಂತ ಕೇಂದ್ರದ 1483 ಕಾನೂನುಗಳನ್ನು ರದ್ದುಪಡಿಸಲಾಗುತ್ತದೆ ಎಂದು ಘೋಷಿಸಿದರು.

ಮನೆ ಮನೆಗೆ ನಲ್ಲಿ ನೀರಿನ ವ್ಯವಸ್ಥೆ ಮಾಡಲಾಗುವುದು ಅತ ಹೇಳಿದ ಅವರು ಇದಕ್ಕಾಗಿ 48 ಸಾವಿರ ಕೋಟಿ ಹಣ ಖರ್ಚಾಗುವುದು ಅಂತ ಹೇಳಿದರು. ಇದೇ ವೇಳೆ ಅವರು ಮಾತನಾಡಿ 1483 ಕೇಂದ್ರ ಕಾನೂನುಗಳು ರದ್ದು ಮಾಡಲಾಗಿದೆ ಅಂಥ ಅವರು ತಿಳಿಸಿದರು. ನಾಗರಿಕರಿಗೆ ಅನುಕೂಲವಾಗುವಂತೆ 2022-23ರಲ್ಲಿ ಇ-ಪಾಸ್‌ಪೋರ್ಟ್‌ಗಳನ್ನು ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ತಮ್ಮ ಬಜೆಟ್ ಭಾಷಣದಲ್ಲಿ ಘೋಷಿಸಿದರು. ಪಾಸ್‌ಪೋರ್ಟ್ ಜಾಕೆಟ್ ಎಲೆಕ್ಟ್ರಾನಿಕ್ ಚಿಪ್ ಅನ್ನು ಹೊಂದಿರುತ್ತದೆ, ಅದರಲ್ಲಿ ಪ್ರಮುಖ ಭದ್ರತೆ-ಸಂಬಂಧಿತ ಡೇಟಾವನ್ನು ಎನ್‌ಕೋಡ್ ಮಾಡಲಾಗಿದೆ ಅಂತ ಅವರು ಇದೇ ವೇಳೆ ತಿಳಿಸಿದರು.

ಇದನ್ನೂ ಓದಿ :

ಇದೇ ವೇಳೆ ಬಜೆಟ್‌ ಮಂಡನೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತ. ಒನ್ ನೇಷನ್ ಒನ್ ರಿಜಿಸ್ಟ್ರೇಷನ್ (ಒಂದು ದೇಶ, ಒಂದು ನೋಂದಣಿ) ವ್ಯವಸ್ಥೆ ಸ್ಥಾಪನೆ. ಆಸ್ತಿ ನೋಂದಣಿಗೆ ಡಿಜಿಟಲ್ ವ್ಯವಸ್ಥೆ ಜಾರಿ,ಆಸ್ತಿ ನೋಂದಣಿ ಇನ್ಮುಂದೆ ಡಿಜಿಟಲೀಕರಣ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ :

Vishwa News 24

Recent Posts

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

7 minutes ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

20 minutes ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

38 minutes ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

43 minutes ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

52 minutes ago

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ – vishwanews24

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ…

1 hour ago