Union Budget 2022: ಕಾವೇರಿ – ಪೆನ್ನಾರ್, ಕೃಷ್ಣಾ-ಪೆನ್ನಾರ್ ನದಿ ಜೋಡಣೆಗೆಳನ್ನು ಪ್ರಾರಂಭಿಸೋದಾಗಿ ಘೋಷಣೆ – Vishwanews24
Union Budget 2022: ಕಾವೇರಿ – ಪೆನ್ನಾರ್, ಕೃಷ್ಣಾ-ಪೆನ್ನಾರ್ ನದಿ ಜೋಡಣೆಗೆಳನ್ನು ಪ್ರಾರಂಭಿಸೋದಾಗಿ ಘೋಷಣೆ – Vishwanews24
ನವದೆಹಲಿ: ಕೃಷ್ಣಾ – ಪೆನ್ನಾರ್, ಕಾವೇರಿ -ಪೆನ್ನಾರ್ ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ರೈತರ ಬಂಜರು ಭೂಮಿಗಳನ್ನು ಹಸಿರಾಗಿಸೋ ಯೋಜನೆಗಳು ಸಕಾರಗೊಳ್ಳಲಿವೆ.
ಇಂದು ಸಂಸತ್ ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡಿಸುತ್ತಾ ಈ ವಿಷಯವನ್ನು ಘೋಷಣೆ ಮಾಡಿದರು.
ರೈತರ ಕೃಷಿ ಕಾರ್ಯಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕಾವೇರಿ-ಪೆನ್ನಾರ್ ನದಿ ಜೋಡಣೆ ಹಾಗೂ ಕೃಷ್ಣಾ-ಪೆನ್ನಾರ್ ನದಿ ಜೋಡಣೆಗೆಳನ್ನು ಪ್ರಾರಂಭಿಸೋದಾಗಿ ಘೋಷಣೆ ಮಾಡಿದರು.
ಇದನ್ನೂ ಓದಿ :
