Featured

Union Budget 2025: ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ನಲ್ಲಿ ಯಾವುದು ಅಗ್ಗ, ಯಾವುದು ದುಬಾರಿ? vishwanews24

Union Budget 2025: ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ನಲ್ಲಿ ಯಾವುದು ಅಗ್ಗ, ಯಾವುದು ದುಬಾರಿ?

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಶನಿವಾರ ತಮ್ಮ 8ನೇ ಬಜೆಟ್‌ ಮಂಡಿಸಿದ್ದಾರೆ. ಮಹಿಳೆಯರು, ರೈತರು, ಯುವಜನತೆ, ಬಡವರನ್ನು ಕೇಂದ್ರವಾಗಿಟ್ಟುಕೊಂಡು ಬಜೆಟ್‌ನಲ್ಲಿ ಕೊಡುಗೆ ನೀಡಿದ್ದಾರೆ. ಮಧ್ಯಮ ವರ್ಗದ ಆರ್ಥಿಕ ಸಬಲೀಕರಣಕ್ಕೆ ತೆರಿಗೆ ವಿನಾಯಿತಿ ಗಿಫ್ಟ್‌ ಕೊಟ್ಟಿದ್ದಾರೆ.

ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಬಜೆಟ್‌ನಲ್ಲಿ ಈ ಬಾರಿ ಯಾವ್ಯಾವ ವಸ್ತುಗಳು ಅಗ್ಗ ಮತ್ತು ಯಾವ್ಯಾವುವು ದುಬಾರಿ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

ಯಾವುದು ದುಬಾರಿ

  • ಫ್ಲ್ಯಾಟ್ ಪ್ಯಾನೆಲ್ ಡಿಸ್ ಪ್ಲೇ ಮೇಲೆ ತೆರಿಗೆ ಹೆಚ್ಚಳ
  • ಹೆಣೆದ ಬಟ್ಟೆಗಳ ಮೇಲೆ ತೆರಿಗೆ ಹೆಚ್ಚಳ
  • ಅಲ್ಕೋಹಾಲ್ ಮೇಲಿನ ಸುಂಕ ಏರಿಕೆ
  • ತಂಬಾಕು ಪದಾರ್ಥಗಳ ಮೇಲಿನ ತೆರಿಗೆ ಹೆಚ್ಚಳ
  • ಟೆಲಿಕಾಂ ಉಪಕರಣಗಳ ಮೇಲಿನ ಟ್ಯಾಕ್ಸ್ ಹೆಚ್ಚಳ
  • ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕ ಹೆಚ್ಚಳ
  • ವಿಮಾನ ಇಂಧನದ ಮೇಲಿನ ಟ್ಯಾಕ್ಸ್ ಹೆಚ್ಚಳ

ಯಾವುದು ಅಗ್ಗ

  • ಎಲ್ಇಡಿ ಟಿವಿಗಳ ಮೇಲಿನ ಸುಂಕ ಇಳಿತ
  • ಕ್ಯಾನ್ಸರ್ ಔಷಧಗಳ ಮೆಲಿನ ಟ್ಯಾಕ್ಸ್ ಇಳಿಕೆ
  • ಮೊಬೈಲ್ ಮೇಲಿನ ತೆರಿಗೆ ಇಳಿಕೆ
  • ಸ್ವದೇಶಿ ಬಟ್ಟೆಗಳ ಮೇಲಿನ ಟ್ಯಾಕ್ಸ್ ಇಳಿಕೆ
  • ಚರ್ಮದ ಉತ್ಪನ್ನಗಳ ಮೇಲಿನ ತೆರಿಗೆ ಇಳಿಕೆ
  • ಎಲೆಕ್ಟ್ರಿಕ್ ವಾಹನಗಳ ಮೇಲಿನ ಟ್ಯಾಕ್ಸ್ ಇಳಿಕೆ
  • ಹೆಪ್ಪುಗಟ್ಟಿದ ಮೀನಿನ ವಹಿವಾಟಿನ ಮೇಲಿನ ಟ್ಯಾಕ್ಸ್ ಇಳಿಕೆ
  • ಮೀನಿನ ಪ್ಲೇಟಿನ ಮೇಲಿನ ತೆರಿಗೆ ಇಳಿಕೆ
  • 36 ಜೀವ ಉಳಿಸುವ ಔಷಧಗಳ ಮೇಲಿನ ಟ್ಯಾಕ್ಸ್ ಇಳಿಕೆ
  • ನಿರ್ಣಾಯಕ 12 ಖನಿಜಗಳ ಮೇಲಿನ ಟ್ಯಾಕ್ಸ್ ಇಳಿಕೆ
  • ಓಪನ್ ಸೆಲ್ ಮೇಲಿನ ತೆರಿಗೆ ಇಳಿಕೆ
  • ತೇವಭರಿತ ನೀಲಿ ಚರ್ಮದ ಮೇಲಿನ ಕಸ್ಟಮ್ಸ್ ಸಂಪೂರ್ಣ ಇಳಿಕೆ
  • ಎತರ್ನೆಟ್ ಸ್ವಿಚ್ ಮೇಲಿನ ತೆರಿಗೆ ಇಳಿಕೆ
  • ದೋಣಿ, ಹಡಗು ತಯಾರಿಸಲು ಬಳಸುವ ಸಾಮಗ್ರಿಗಳ ಮೇಲಿನ ಕಸ್ಟಮ್ಸ್ ಮುಂದಿನ 10ವರ್ಷದ ವರೆಗೆ ವಿನಾಯತಿ
  • ಝಿಂಕ್, ಲಿಥಿಯಮ್ ಬ್ಯಾಟರಿಯ ಸ್ಕ್ರ್ಯಾಪ್ ಮೇಲಿನ ಸುಂಕ ಇಳಿಕೆ
  • ಮೊಬೈಲ್ ಫೋನ್ ತಯಾರಿಕೆಗೆ ಬಳಸುವ 28 ಸರಕುಗಳ ಮೇಲಿನ ಸುಂಕ ಇಳಿಕೆ
  • ಇವಿ ಬ್ಯಾಟರಿಗಳ ಮೇಲಿನ ತೆರಿಗೆ ಇಳಿಕೆ
Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

1 hour ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

2 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

2 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

3 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

3 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

3 hours ago