ಲಕ್ನೋ: ಉತ್ತರ ಪ್ರದೇಶದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಲವ್ ಜಿಹಾದ್ ನಡೆಸುವವರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡವನ್ನು ವಿಧಿಸುವುದಾಗಿ ಘೋಷಿಸಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ನಿನ್ನೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಲೋಕ ಕಲ್ಯಾಣ ಸಂಕಲ್ಪ ಪತ್ರ-2022 ಹೆಸರಿನ ಈ ಪ್ರಣಾಳಿಕೆಯಲ್ಲಿ ಕಳೆದರ 2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಕಟಿಸಿದ್ದ 212 ಸಂಕಲ್ಪಗಳಲ್ಲಿ ಶೇ.92 ರಷ್ಟು ಈಡೇರಿಸುವುದಾಗಿ ಹೇಳಲಾಗಿದೆ.
ಅಧಿಕಾರಕ್ಕೆ ಮರಳಿದರೆ ಮುಂದಿನ ಐದು ವರ್ಷ ರೈತರ ನೀರಾವರಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯತ್, 14 ದಿನದೊಳಗೆ ರೈತರಿಗೆ ಕಬ್ಬಿನ ಬಾಕಿ ಪಾವತಿಸಬೇಕು. ವಿದ್ಯಾರ್ಥಿನಿಯರಿಗೆ ಉಚಿತ ಸ್ಕೂಟರ್, 2 ಕೋಟಿ ಟ್ಯಾಬ್ಲೆಟ್ ಹಾಘೂ ಸ್ಮಾರ್ಟ್ಫೋನ್ ನೀಡಲಾಗುವುದು ಎಂದು ಭರವಸೆ ನೀಡಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…