ಲಖನೌ: ದೇಶದ ಗಮನ ಸೆಳೆದಿದ್ದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸ್ಪಷ್ಟ ಮುನ್ನಡೆ ಗಳಿಸಿದೆ. ಕೇಸರಿ ಪಡೆ ಸತತ ಎರಡನೇ ಬಾರಿಗೆ ಉತ್ತರ ಪ್ರದೇಶದ ಗದ್ದುಗೆ ಹೇರುವುದು ಬಹುತೇಕ ಖಚಿತವಾಗಿದೆ. ಆದರೆ, ಬಿಜೆಪಿಗೆ ತೀವ್ರ ಪೈಪೋಟಿ ನೀಡುತ್ತಿರುವ ಸಮಾಜವಾದಿ ಪಕ್ಷ ಮಾತ್ರ ನಾವೇ ಗೆಲ್ಲುತ್ತೇವೆ. 3 ಗಂಟೆವರೆಗೆ ಕಾಯಿರಿ. ಬಿಜೆಪಿ ಗೆಲ್ಲುತ್ತೆ ಎಂದು ಬಿಂಬಿಸುತ್ತಿದ್ದಾರೆ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಮಾಜವಾದಿ ಪಕ್ಷ, ಇದು ಅಂತಿಮ ಟ್ರೆಂಡ್ ಅಲ್ಲ. ಬಿಜೆಪಿ ಗೆಲ್ಲುತ್ತಿದೆ ಎಂದು ಬಿಂಬಿಸಲಾಗುತ್ತಿದೆ. ಇದರಿಂದ ನಮ್ಮ ಕಾರ್ಯಕರ್ತರು ಉತ್ಸಾಹ ಕಳೆದುಕೊಳ್ಳುತ್ತಿದ್ದಾರೆ. ಆದರೆ, ಕಾರ್ಯಕರ್ತರು ಉತ್ಸಾಹ ಕಳೆದುಕೊಳ್ಳಬೇಕಿಲ್ಲ. ಮೂರು ಗಂಟೆಯವರೆಗೂ ಕಾಯಿರಿ, ಚುನಾವಣೆಯನ್ನು ನಾವು ಗೆಲ್ಲಬಹುದು. ಅಂತಿಮ ಸುತ್ತಿನ ಮತ ಎಣಿಕೆ ಮುಗಿಯುವವರೆಗೂ ನಮ್ಮ ಎಲ್ಲಾ ಕಾರ್ಯಕರ್ತರು ಮತ ಎಣಿಕೆ ಕೇಂದ್ರಗಳಲ್ಲಿ ಇರಬೇಕು ಎಂದು ಮನವಿ ಮಾಡಿದೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…