Featured

vishwanews24 exclusive news: ಮತ್ತೆ ಮುಖ್ಯಮಂತ್ರಿ ಸ್ಥಾನಕ್ಕೆರಲು ಉಡುಪಿಯಲ್ಲಿ ಗೌಪ್ಯವಾಗಿ ಮಹಾಯಾಗ ನಡೆಸಿದರೆ ಬಿ.ಎಸ್. ಯಡಿಯೂರಪ್ಪ..!

ಉಡುಪಿ : ರಾಜಕಾರಣಿಗಳ ನಿದ್ದೆಯನ್ನೂ ಕೆಡಿಸಿದ್ಯಾ ಕೇತುಗ್ರಸ್ಥ ರಕ್ತಚಂದಿರ ಗ್ರಹಣ ಅನ್ನೋ ಪ್ರಶ್ನೆಯೊಂದು ಮಾಡಿದೆ. ಯಾಕಂದ್ರೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಯಾಗದ ಮೊರೆ ಹೋಗಿದ್ದಾರೆ.

ಉಡುಪಿ ಸಮೀಪದ ಕುತ್ಯಾರು ಆನೆಗುಂದಿ ಮಠದಲ್ಲಿ ನಡೆದ ಮಹಾರುದ್ರ ಯಾಗ, ಶತಚಂಡಿಕಾಯಾಗದಲ್ಲಿ ಬಿಎಸ್ ವೈ ಪಾಲ್ಗೊಂಡಿದ್ದಾರೆ. ಕಳೆದ ರವಿವಾರ, ಸೋಮವಾರ ಈ ಯಾಗ ನಡೆದಿದ್ದು, ಇದರಲ್ಲಿ ಪುತ್ರರಾದ ವಿಜಯೇಂದ್ರ, ರಾಘವೇಂದ್ರ ಕೂಡಾ ಭಾಗಿಯಾಗಿದ್ದರು. ಪುತ್ತೂರಿನ ಪುರೋಹಿತರಾದ ಶ್ರೀಕೃಷ್ಣ ಉಪಾಧ್ಯಾಯ, ಸುಳ್ಯ ಮೂಲದ ಪುರೋಹಿತರ ನೇತೃತ್ವದಲ್ಲಿ ಯಾಗ ನಡೆದಿತ್ತು.

ಶತಚಂಡಿಕ ಯಾಗ ಮಾಡಿದ್ರೆ ತಮ್ಮ ಇಷ್ಟಾರ್ಥ ಈಡೇರುತ್ತದೆ ಅನ್ನುವ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಇದೀಗ ಮತ್ತೆ ಮುಖ್ಯಮಂತ್ರಿ ಕುರ್ಚಿಗಾಗಿ ಯಾಗದ ಮೊರೆ ಹೋಗಿದ್ದಾರಾ ಎನ್ನುವ ಪ್ರಶ್ನೆ ಎದ್ದಿದೆ.

ಗ್ರಹಣದ ಸಮಯದಲ್ಲಿ ಯಾವುದೇ ಶುಭ ಕಾರ್ಯ ಮಾಡಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗದಲ್ಲಿ ಕಳೆದ ವಾರ ಸೂಚನೆ ನೀಡಿದ್ದರು. ಜುಲೈ 27 ರಂದು ಸಂಭವಿಸಲಿರುವ ಗ್ರಹಣ ಅತ್ಯಂತ ಕೆಟ್ಟದ್ದು ಎಂದು ಹೇಳಲಾಗುತ್ತಿದೆ. ಗ್ರಹಣದ ಸಮಯದಲ್ಲಿ ಯಾವುದೇ ಅವಘಡಗಳು ಸಂಭವಿಸದಿರಲಿ ಎಂದು ದೇವರಲ್ಲಿ ಪ್ರಾರ್ಥಿಸುವುದೊಂದನ್ನು ಬಿಟ್ಟು ಬೇರೆ ದಾರಿ ಇಲ್ಲ. ರಾಜ್ಯದ ಜನರೂ ಸಹ ಗ್ರಹಣದ ಬಗ್ಗೆ ಎಚ್ಚರ ವಹಿಸಬೇಕು. ಗ್ರಹಣ ಕಳೆದ ಬಳಿಕ ರಾಜ್ಯ ಪ್ರವಾಸ ಮಾಡುತ್ತೇನೆ ಎಂದು ತಿಳಿಸಿದ್ದರು.

ಜಾಹಿರಾತು: vyshali Bar& Family Restaurant kaup: 

prop: NAYESH P SHETTY: 9620427036

 

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago