ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ; ವಿಶೇಷ ಸರಕಾರಿ ಅಭಿಯೋಜಕರಾಗಿ ಹಿರಿಯ ನ್ಯಾಯವಾದಿ ಮಹೇಶ್ ಕಜೆ ನೇಮಕ – vishwanews24
ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ; ವಿಶೇಷ ಸರಕಾರಿ ಅಭಿಯೋಜಕರಾಗಿ ಹಿರಿಯ ನ್ಯಾಯವಾದಿ ಮಹೇಶ್ ಕಜೆ ನೇಮಕ
ಪುತ್ತೂರು : ಪುತ್ತೂರಿನ ಹುಲಿವೇಷ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಆರೋಪಿಗಳ ಜಾಮೀನು ನಿರಾಕರಣೆ ಬೆನ್ನಲ್ಲೇ, ಹಿರಿಯ ನ್ಯಾಯವಾದಿ ಮಹೇಶ್ ಕಜೆ ಅವರನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ರಾಜ್ಯ ಸರಕಾರ ನೇಮಕ ಮಾಡಿ ಅದೇಶ ಮಾಡಿದೆ.
ಕಾರ್ಕಳದಲ್ಲಿ ಮೈತ್ರಿ ಅಭ್ಯರ್ಥಿಗಳ ಪರ ಮಾಜಿ ಸಚಿವ ವಿ ಸುನಿಲ್ ಕುಮಾರ್ ಮತಯಾಚನೆ – vishwanews24
ಪ್ರಸ್ತುತ ಜಾರಿ ನಿರ್ದೇಶನಾಲಯ (ಇಡಿ) ಇದರ ಕೇಂದ್ರ ಸರಕಾರದ ಸರಕಾರಿ ಅಭಿಯೋಜಕರು ಹಾಗೂ ಹಿರಿಯ ನ್ಯಾಯವಾದಿಗಳಾದ ಮಹೇಶ್ ಕಜೆ ಇವರನ್ನು ನೇಮಕ ಮಾಡಲಾಗಿದೆ. ಈಗಾಗಲೇ ಸರಕಾರಿ ಅಭಿಯೋಜಕಿ ಜಯಂತಿಯವರು ಈ ಪ್ರಕರಣವನ್ನು ಸಮರ್ಥವಾಗಿ ನಿರ್ವಹಣೆ ಮಾಡಿ ಜಾಮೀನು ನಿರಾಕರಣೆಯಾಗುವಂತೆ ಮಾಡಿದ್ದರು.
ಶೃಂಗೇರಿ ಶ್ರೀ ಶಾರದಾಂಬೆಯ ದರ್ಶನ ಪಡೆದ ಎನ್ ಡಿ ಎ ಅಭ್ಯರ್ಥಿ ಡಾ. ಧನಂಜಯ ಸರ್ಜಿ – vishwanews24
