ಇಂದು ಸಂಜೆಯೇ `CM’ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ – Vishwanews24

Featured, ರಾಜ್ಯ ನ್ಯೂಸ್

 ಇಂದು ಸಂಜೆಯೇ `CM’ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ. 10 ರಂದು ಮತದಾನ ನಡೆದಿದ್ದು, ಇಂದು ರಾಜ್ಯದ 34 ಕೇಂದ್ರಗಳಲ್ಲಿ ಮತ ಎಣಿಕೆ ಮುಕ್ತಾಯದ ಹಂತಕ್ಕೆ ಬಂದಿದ್ದು, ಕಾಂಗ್ರೆಸ್ 131 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವಿನ ಸಮೀಪ ಬಂದಿದ್ದು, ಬಿಜೆಪಿ ಧೂಳಿಪಟವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ಕುತೂಹಲ ಕೆರಳಿಸಿದ ಪುತ್ತೂರು ಕ್ಷೇತ್ರ ಮತದಾನ : ಕಾಂಗ್ರೆಸ್-ಅರುಣ್ ಪುತ್ತಿಲ‌ ನಡುವೆ ಬಿಗ್ ಫೈಟ್ – Vishwanews24

Leave a Reply