ಉಡುಪಿ :  ಕಾಂಗ್ರೆಸ್ ಕಚೇರಿಯತ್ತ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು  , ಹಲವು ನಾಯಕರು ಪೊಲೀಸರ ವಶಕ್ಕೆ – Vishwanews24

Featured, ಉಡುಪಿ

ಉಡುಪಿ :  ಕಾಂಗ್ರೆಸ್ ಕಚೇರಿಯತ್ತ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು  , ಹಲವರು ಪೊಲೀಸರ ವಶಕ್ಕೆ

ಬ್ರಹ್ಮಗಿರಿ ಸರ್ಕಲ್ ಬಳಿ ಯುವ ಮೋರ್ಚಾ ಕಾರ್ಯಕರ್ತರಿಂದ ಪ್ರತಿಭಟನೆ

ಬ್ರಹ್ಮಗಿರಿ ಸರ್ಕಲ್ ನಲ್ಲಿ ಕಾರ್ಯಕರ್ತರನ್ನು ತಡೆದ ಪೊಲೀಸರು

ಬ್ಯಾರಿಕೇಡ್ಅಳವಡಿಸುವ ಮೂಲಕ ಕಾರ್ಯಕರ್ತರನ್ನು ಹಿಮ್ಮೆಟ್ಟಿಸಿದ ಪೊಲೀಸರು

ಬಿಜೆಪಿಯ ಪ್ರಮುಖ ನಾಯಕರನ್ನು ವಶಕ್ಕೆ ಪಡೆದು ಕರೆದೊಯ್ದ ಪೊಲೀಸರು

ಉಡುಪಿ ಶಾಸಕ ಯಶ ಪಾಲ ಸುವರ್ಣ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ವಿಕ್ಯಾತ್ ಶೆಟ್ಟಿ, ಸೇರಿದಂತೆ ಹಲವು ಬಿಜೆಪಿ ನಾಯಕರು ವಶಕ್ಕೆ

 ಕಟಪಾಡಿ : ಕಾಲೇಜು ವಿದ್ಯಾರ್ಥಿನಿ ನಾಪತ್ತೆ – Vishwanews24

Leave a Reply