ಉಡುಪಿ ಜಿಲ್ಲಾ ಬಿಜೆಪಿ ಸಮಿತಿಗೆ ಪದಾಧಿಕಾರಿಗಳ ಆಯ್ಕೆ – VIshwanews24

Featured, ಉಡುಪಿ

ಉಡುಪಿ ಜಿಲ್ಲಾ ಬಿಜೆಪಿ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಜಿಲ್ಲಾ ಉಪಾಧ್ಯಕ್ಷರಾಗಿ : ಗೀತಾಂಜಲಿ ಸುವರ್ಣ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು

ಜಿಲ್ಲಾ ಕಾರ್ಯದರ್ಶಿಗಳಾಗಿ : ಗುರುಪ್ರಸಾದ್ ಶೆಟ್ಟಿ, ಅನಿತಾ ಶ್ರೀಧರ್

ಜಿಲ್ಲಾ ವಕ್ತಾರರಾಗಿ : ಕೆ. ರಾಘವೇಂದ್ರ ಕಿಣಿ

ಉಡುಪಿ : ತೆರವಾಗಿರುವ ಮತ್ತು ಖಾಲಿ ಉಳಿದಿರುವ ಉಡುಪಿ ಜಿಲ್ಲೆಯ ಪದಾಧಿಕಾರಿಗಳ ಭರ್ತಿ ಮಾಡಿ ಈ ಕೆಳಗಿನವರನ್ನು ನೇಮಕ ಮಾಡಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಉಪಾಧ್ಯಕ್ಷರಾಗಿ : ಗೀತಾಂಜಲಿ ಸುವರ್ಣ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು
ಜಿಲ್ಲಾ ಕಾರ್ಯದರ್ಶಿಗಳಾಗಿ : ಗುರುಪ್ರಸಾದ್ ಶೆಟ್ಟಿ, ಅನಿತಾ ಶ್ರೀಧರ್
ಜಿಲ್ಲಾ ವಕ್ತಾರರಾಗಿ : ಕೆ. ರಾಘವೇಂದ್ರ ಕಿಣಿ

Leave a Reply