ಉಡುಪಿ ಜಿಲ್ಲೆಯಲ್ಲಿ ನಾಳೆಯೂ (ಬುಧವಾರ) ಶಾಲಾ ಕಾಲೇಜುಗಳಿಗೆ ರಜೆ : ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ :- vishwanews24 July 5, 2022 Vishwa News 24 Featured, ಉಡುಪಿ Share this on WhatsAppಉಡುಪಿ ಜಿಲ್ಲೆಯಲ್ಲಿ ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ ರಜೆ ಘೋಷಿಸಿ ಆದೇಶ ಮಾಡಿರುವ ಜಿಲ್ಲಾಧಿಕಾರಿ ಕೂರ್ಮಾ ರಾವ್ ಜಿಲ್ಲೆಯಲ್ಲಿ ನಾಳೆ ಆರೆಂಜ್ ಅಲರ್ಟ್ ನಾಳೆಯೂ ಬಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ