ಉಡುಪಿ: ನೇಜಾರು ಹತ್ಯೆ ಪ್ರಕರಣ: ಆರೋಪಿಯಿಂದ ಜಾಮೀನು ಅರ್ಜಿ ಸಲ್ಲಿಕೆ – vishwanews24

Featured, ಉಡುಪಿ

ಉಡುಪಿ: ನೇಜಾರು ಹತ್ಯೆ ಪ್ರಕರಣ: ಆರೋಪಿಯಿಂದ ಜಾಮೀನು ಅರ್ಜಿ ಸಲ್ಲಿಕೆ

ಉಡುಪಿ : ನೇಜಾರು ತಾಯಿ ಮತ್ತು ಮೂರು ಮಕ್ಕಳ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ಆತನ ಪರ ವಕೀಲರಾಗಿ ಕೆ.ಎಸ್.ಎನ್ ರಾಜೇಶ್ ವಾದಮಂಡನೆ ಮಾಡಿದ್ದು, ನ್ಯಾ.ದಿನೇಶ್ ಹೆಗ್ಡೆ ವಿಚಾರಣೆ ಕೈಗೆತ್ತಿಕೊಂಡಿದ್ದು ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ಅಭಿಯೋಜಕರಿಗೆ ಡಿ. 20 ರಂದು ನೋಟಿಸ್ ನೀಡಲಾಗಿದೆ.

ಆರೋಪಿ ಇದೀಗ ಪರಪ್ಪನ ಅಗ್ರಹಾರ ಸೆರೆಮನೆಯಲ್ಲಿದ್ದು ಡಿಸೆಂಬರ್ 18 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಐವರು ಆರೋಪಿಗಳ ಪತ್ತೆಗೆ ಎನ್ ಐಎ ಮನವಿ

Leave a Reply