ಉಳ್ಳಾಲ : ವಿದ್ಯುತ್ ತಂತಿ ಸ್ಪರ್ಶಿಸಿ ಹೆಬ್ಬಾವು ಸಾವು – vishwanews24
ವಿದ್ಯುತ್ ಕಂಬವೇರಿದ ಹೆಬ್ಬಾವು; ವಿದ್ಯುತ್ ಸ್ಪರ್ಶಿಸಿ ಸಾವು
ಮಂಗಳೂರು: ವಿದ್ಯುತ್ ತಂತಿ ತಗುಲಿ ಹೆಬ್ಬಾವುವೊಂದು ಸಾವನಪ್ಪಿದ ಘಟನೆ ಉಳ್ಳಾಲದ ಮುಕ್ಕಚೇರಿ ಎಂಬಲ್ಲಿ ನಡೆದಿದೆ.
ಬೃಹತ್ ಗಾತ್ರದ ಹೆಬ್ಬಾವೊಂದು ವಿದ್ಯುತ್ ಕಂಬದ ಮೇಲೆ ಏರಿದ್ದು, ಬಳಿಕ ವಿದ್ಯುತ್ ತಂತಿ ತಗುಲಿ ಶಾಕ್ನಿಂದ ಹೆಬ್ಬಾವು ಮೃತಪಟ್ಟಿದೆ. ಹೆಬ್ಬಾವು ವಿದ್ಯುತ್ ತಂತಿಯ ಮೇಲೆ ನೇತಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು – vishwanews24
