ಏಪ್ರಿಲ್ 18 ರಂದು ವಿನಯ್ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ – Vishwanews24

Featured, ಉಡುಪಿ

ಏಪ್ರಿಲ್ 18 ರಂದು ವಿನಯ್ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಸಾವಿರಾರು ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಸಿರುವ ವಿನಯ್ ಕುಮಾರ್ ಸೊರಕೆ

ಕಾಪು ಲಕ್ಷ್ಮಿ ಜನಾರ್ಧನ ದೇವಸ್ಥಾನದಿಂದ ಬೃಹತ್ ಶೋಭಾ ಯಾತ್ರೆ

ಮಧ್ಯಾಹ್ನ 12 ಗಂಟೆ ನಂತರ ಸಲ್ಲಿಸಲಿರುವ ನಾಮಪತ್ರ

ಕಾಪುವಿನ ಅಭಿವೃದ್ಧಿ ಹರಿಕಾರ ವಿನಯ್ ಕುಮಾರ್ ಸೊರಕೆ

ಕಾಪು ರಾಜೀವ ಭವನದ ಮುಂಭಾಗದಲ್ಲಿ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಸಭೆಯ ನಂತರ ನಾಮಪತ್ರ ಸಲ್ಲಿಕೆ

ಸಂಪಾಜೆ : KSRTC ಹಾಗೂ ಕಾರು ನಡುವೆ ಭೀಕರ ಅಪಘಾತ : ಮಗು ಸಹಿತ ಆರು ಮಂದಿ ದುರ್ಮರಣ – Vishwanews24

Leave a Reply