ಒಂದು ದೇಶ, ಒಂದು ಚುನಾವಣೆ : ವಿರೋಧ ವ್ಯಕ್ತಪಡಿಸಿದ ಡಿ.ಕೆ. ಶಿ -Vishwanews24

Featured, ರಾಜ್ಯ ನ್ಯೂಸ್

ಒಂದು ದೇಶ, ಒಂದು ಚುನಾವಣೆ : ಡಿ.ಕೆ. ಶಿವಕುಮಾರ್ ವಿರೋಧ -Vishwanews24

ಬೆಂಗಳೂರು : ಒಂದು ದೇಶ, ಒಂದು ಚುನಾವಣೆ ವಿಚಾರದ ಬಗ್ಗೆ ವಿಧಾನ ಮಂಡಲ ಕಲಾಪದಲ್ಲಿ ಚರ್ಚೆ ನಡೆಸುತ್ತಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದು, ಇದರ ಚರ್ಚೆಗೆ ಅವಕಾಶ ಕೊಟ್ಟಿದ್ದು ಯಾರು? ಎಂದು ಪ್ರಶ್ನಿಸಿದ್ದಾರೆ.

ಮಂಗಳೂರು: ನೇತ್ರಾವತಿ ಸೇತುವೆ ಆತ್ಮಹತ್ಯೆ ತಡೆಬೇಲಿ ಮತ್ತು ಸಿಸಿ ಕ್ಯಾಮರಾ ಅಳವಡಿಕೆ : ಶಾಸಕ ವೇದವ್ಯಾಸ ಕಾಮತ್ – Vishwanews24

ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಅನೇಕ ಸಮಸ್ಯೆಗಳಿವೆ. ಅದನ್ನು ಬಿಟ್ಟು ಸರ್ಕಾರ ಒಂದು ದೇಶ, ಒಂದು ಚುನಾವಣೆ ಮೇಲೆ ಚರ್ಚೆ ಮಾಡುತ್ತಿದೆ. ಕೇಂದ್ರ ಸರ್ಕಾರವೇನಾದರೂ ಇದನ್ನು ಮಾಡಿ ಎಂದಿದೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿರುವ ಸಮಸ್ಯೆಗಳ ಬಗ್ಗೆ ಯಾಕೆ ಚರ್ಚೆ ಮಾಡಬಾರದು. ದುಡ್ಡು ಕೊಟ್ಟು ಶಾಸಕರನ್ನು ಖರೀದಿ ಮಾಡಿದ್ದಾರೆ. ಇವರಿಗೆ ಇನ್ಯಾವ ಮೌಲ್ಯವಿದೆ ಎಂದು ವಾಗ್ದಾಳಿ ನಡೆಸಿದರು.

6 ಬಾಲ್ ಗೆ 6 ಸಿಕ್ಸರ್ ಸಿಡಿಸುವ ಮೂಲಕ ಯುವರಾಜ್ ಸಿಂಗ್ ಅವರ ದಾಖಲೆ ಸರಿಗಟ್ಟಿದ ವೆಸ್ಟ್ ಇಂಡೀಸ್ ನಾಯಕ ಕೀರಾನ್ ಪೋಲಾರ್ಡ್ -Vishwanews24