ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ
ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ. ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
‘ಮೆಜೆಸ್ಟಿಕ್’ ಸೇರಿದಂತೆ ಹಲವು ಸಿನಿಮಾಗಳಿಗೆ ನಿರ್ಮಾಣ ಮಾಡಿರುವ ನಿರ್ಮಾಪಕ ಭಾಮಾ ಹರೀಶ್ ಪುತ್ರ ಉಲ್ಲಾಸ್ ಗೌಡ (28) ಶಿವಮೊಗ್ಗದ ಕೊಡಚಾದ್ರಿಗೆ ಟ್ರೆಕ್ಕಿಂಗ್ ಹೋದಾಗ ಸಂದರ್ಭದಲ್ಲಿ ಹೃದಯಾಘಾತ ಸಂಭವಿಸಿದೆ ಎಂದು ವರದಿಯಾಗಿದೆ.
ಇತ್ತೀಚೆಗಷ್ಟೇ ಚಂದನಾ ಗೌಡ ಎನ್ನುವವರ ಜತೆ ಉಲ್ಲಾಸ್ ಗೌಡ ಮದುವೆ ನಿಶ್ಚಯವಾಗಿತ್ತು. ಕುಟುಂಬಸ್ಥರು ನಿರ್ಣಯದಂತೆ ಇದೇ ವರ್ಷ ಮದುವೆ ಮದುವೆ ಆಗಬೇಕಿತ್ತು. ಆದರೆ ಮದುವೆ ಮುನ್ನವೇ ಅವರು ನಿಧನ ಹೊಂದಿದ್ದು, ಕುಟುಂಬಸ್ಥರಿಗೆ ದೊಡ್ಡ ಆಘಾತವನ್ನೇ ನೀಡಿದೆ.
ಉಲ್ಲಾಸ್ ಗೌಡ, ಉದ್ಯಮಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದರು. ಇತ್ತೀಚೆಗೆ ಅವರು ಎಂಗೇಜ್ಮೆಂಟ್ ಫೋಟೋಸ್ಗಳನ್ನು ಹಂಚಿಕೊಂಡಿದ್ದು, ವೈರಲ್ ಆಗಿತ್ತು.
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24
ಭಾ ಮಾ ಹರೀಶ್ ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾಗಿದ್ದರು.
