ಕರಾವಳಿಯಲ್ಲಿ ಅ. 25 ರವರೆಗೆ ಗುಡುಗು ಸಿಡಿಲು ಸಹಿತ ಬಾರೀ ಮಳೆ ಸಾಧ್ಯತೆ : ಹವಮಾನ ಇಲಾಖೆ ಮುನ್ಸೂಚನೆ – vishwanews24
ಕರಾವಳಿಯಲ್ಲಿ ಅ. 25 ರವರೆಗೆ ಗುಡುಗು ಸಿಡಿಲು ಸಹಿತ ಬಾರೀ ಮಳೆ ಸಾಧ್ಯತೆ : ಹವಮಾನ ಇಲಾಖೆ ಮುನ್ಸೂಚನೆ
ಮಂಗಳೂರು : ಕರ್ನಾಟಕದ ಕರಾವಳಿಯಲ್ಲಿ ಅಕ್ಟೋಬರ್ 25 ರವರೆಗೆ ಗುಡುಗು ಸಿಡಿಲು ಸಹಿತ ಬಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.ಸ್ಥಳೀಯ ಉಡುಗೊರೆಗಳು
ಮಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ಮೋಡಕವಿದ ವಾತಾವರಣ ಇದ್ದು, ತುಂತುರು ಮಳೆಯಾಗುತ್ತಿದೆ. ಇನ್ನು ಅಕ್ಟೋಬರ್ 25 ರವರೆ ದಕ್ಷಿಣಕನ್ನಡ, ಉಡುಪಿ ಸೇರಿದಂತೆ ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಣಿಪಾಲ : ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ; ಇಬ್ಬರ ಬಂಧನ – vishwanews24
ಇಂದು ಉತ್ತರ ಕನ್ನಡ ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಇದ್ದು, ಉಳಿದೆಲ್ಲಾ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ, ನಾಡಿದ್ದು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಇರಲಿದೆ. ಮೂರು ದಿನ ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಇರಲಿದೆ.
