ಕಾಂಗ್ರೆಸ್ ನಾಯಕರ ಮನೆಯಲ್ಲಿಯೇ ವೀರ ಸಾವರ್ಕರ್ ಬ್ಯಾನ್ ಹಾಕ್ತೇವೆ : ಯಶ್ಪಾಲ್ ಸುವರ್ಣ – Vishwanews24
ಕಾಂಗ್ರೆಸ್ ನಾಯಕರ ಮನೆಯಲ್ಲಿಯೇ ವೀರ ಸಾವರ್ಕರ್ ಬ್ಯಾನ್ ಹಾಕ್ತೇವೆ : ಯಶ್ಪಾಲ್
ಸುವರ್ಣ
ಪಿಎಫ್ಐ ಸಂಘಟನೆ ದೇಶದ ಅನಾಗರಿಕ ಸಂಘಟನೆ
ಯಾರು ದೇಶಪ್ರೇಮಿ ಎಂದು PFI ಎಸ್ಡಿಪಿಐಗೆ ಗೊತ್ತಿಲ್ಲ
ಕಾಂಗ್ರೆಸ್ ಡೋಂಗಿ ದೇಶಭಕ್ತರನ್ನು ಇಟ್ಟುಕೊಂಡಿದೆ
ಬ್ರಹ್ಮಗಿರಿ ಸರ್ಕಲಲ್ಲಿ ಸಾವರ್ಕರ್ ಪುತ್ಥಳಿಯನ್ನು ಅನಾವರಣ ಮಾಡುತ್ತೇವೆ
ಕಾಂಗ್ರೆಸ್ ನಾಯಕರ ಅಂಗಳದಲ್ಲಿ ಸಾವರ್ಕರ್ ಭಾವಚಿತ್ರ ಹಾಕುತ್ತೇವೆ
ಅಂದು ಜಿನ್ನಾ ದೇಶ ವಿಭಜನೆ ಮಾಡಿದರು
ಸಿದ್ದರಾಮಯ್ಯ ಜಿನ್ನಾನ ಮತ್ತೊಂದು ರೂಪ
ಸಿದ್ದರಾಮಯ್ಯ ಮತ್ತೆ ದೇಶ ವಿಭಜನೆ ಮಾಡಲು ಹೊರಟಿದ್ದಾರೆ
ಸಿದ್ದರಾಮಯ್ಯ ಅರಳು-ಮರಳಿನ ಹೇಳಿಕೆಯನ್ನ ಕೊಟ್ಟಿದ್ದಾರೆ
ಸಿದ್ದರಾಮಯ್ಯನ ಮನೆ ಅಂಗಳದಲ್ಲೂ ಸಾವರ್ಕರ್ ಭಾವಚಿತ್ರ ಹಾಕುತ್ತೇವೆ
ವೀರ ಸಾವರ್ಕರ್ ದೇಶಭಕ್ತಿ ಏನು ಎಂಬುದು ಕಾಂಗ್ರೆಸ್ ಗೆ ತೋರಿಸಿ ಕೊಡುತ್ತೇವೆ
ವೀರಸಾವರ್ಕರ ಅವರ ಹೋರಾಟ ಸಾಧನೆ ಏನು ಎಂದು ತಿಳಿದುಕೊಳ್ಳಿ
ಸಾವರ್ಕರ್ ಗೆ ಎರಡು ಬಾರಿ ಜೀವಾವಧಿ ಶಿಕ್ಷೆಯನ್ನು ಬ್ರಿಟಿಷರು ಕೊಟ್ಟಿದ್ದರು
ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ಹೇಳಿಕೆ
ಮಂಗಳೂರು : ಮಸೂದ್ ಹತ್ಯೆ ಪ್ರಕರಣ – ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ – Vishwanews24
