ಕಾಂಗ್ರೆಸ್ ಮೂರನೇ ಪಟ್ಟಿಯಲ್ಲಿ ಕಾರ್ಕಳ ಅಭ್ಯರ್ಥಿಯಾಗಿ ಮುನಿಯಾಲು ಉದಯ ಶೆಟ್ಟಿ ಫೈನಲ್ :Vishwanews24
ಕಾಂಗ್ರೆಸ್ ಮೂರನೇ ಪಟ್ಟಿಯಲ್ಲಿ ಕಾರ್ಕಳ ಅಭ್ಯರ್ಥಿಯಾಗಿ ಮುನಿಯಾಲು ಉದಯ ಶೆಟ್ಟಿ ಫೈನಲ್
ಬೆಂಗಳೂರು: ಬಾಕಿ ಉಳಿದಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಗಳ ಪೈಕಿಯಲ್ಲಿ ಕಾರ್ಕಳಕ್ಕೆ ಮುನಿಯಾಲು ಉದಯ ಶೆಟ್ಟಿ ಹೆಸರು ಅಂತಿಮವಾಗಿ ಹೊರಬೀಳುವ ಸಾಧ್ಯತೆ ಹೆಚ್ಚಿದೆ.
ಕಳೆದ ವಿಧಾನಸಭಾ ಚುನಾವಣೆಗೆ ಕಾರ್ಕಳ ಕಾಂಗ್ರೆಸ್ ನಿಂದ ಆಕಾಂಕ್ಷಿ ಅಭ್ಯರ್ಥಿಯಾಗಿದ್ದರು ಆದರೆ ಕಡೇ ಕ್ಷಣದಲ್ಲಿ ಹಿರಿಯ ಕಾಂಗ್ರೆಸ್ಸಿಗ ಗೋಪಾಲ ಭಂಡಾರಿಯವರಿಗೆ ಟಿಕೆಟ್ ನೀಡಿತ್ತು
ಈ ಬಾರಿ ಮತ್ತೆ ಆಕಾಂಕ್ಷಿಯಾಗಿರುವ .ಮುನಿಯಾಲು ಉದಯ ಶೆಟ್ಟಿ ಕಾಂಗ್ರೆಸ್ ಟಿಕೆಟ್ ಪೈನಲ್ ಮಾಡಿದೆಂದು ಮಾಹಿತಿ ಹೊರಬಿದ್ದಿದೆ ಅಂತಿಮವಾಗಿ ಘೋಷಣೆಯೊಂದೆ ಬಾಕಿಯಿದೆ.
