ಸದ್ಯಕ್ಕೆ ಕಾಕ್ರೋಚ್ ಜನತಾ ಪಾರ್ಟಿ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ – vishwanews24
ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ
ಮುಂಬೈ : ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ.
ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ನಡೆದ ಸಿಜೆಪಿಯ ಪ್ರಮುಖ ಕಾರ್ಯತಂತ್ರದ ಸಭೆಯಲ್ಲಿ ಮಾತನಾಡಿದ ಅವರು, ಸದ್ಯಕ್ಕೆ ರಾಜಕೀಯ ಪಕ್ಷವಾಗಿ ಕಾರ್ಯನಿರ್ವಹಿಸುವ ಯಾವುದೇ ಉದ್ದೇಶವಿಲ್ಲ. ಬದಲಾಗಿ ದೇಶದ ಜನರ ಪ್ರಮುಖ ಸಮಸ್ಯೆಗಳ ಕುರಿತು ಸರ್ಕಾರದ ಮೇಲೆ ಒತ್ತಡ ತರುವ ಒತ್ತಡದ ಗುಂಪು ಆಗಿ ಕಾರ್ಯನಿರ್ವಹಿಸುವುದಾಗಿ ಸ್ಪಷ್ಟನೆ ನೀಡಿದರು.
ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ – vishwanews24
