ಕಾರ್ಕಳ : ಅಜೆಕಾರು ಮತ್ತು ಬಜಗೋಳಿ ಗ್ರಾಮಗಳಲ್ಲಿ ನಡೆದ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿದ ಸುನಿಲ್ ಕುಮಾರ್ – Vishwanews24
ಕಾರ್ಕಳ : ಅಜೆಕಾರು ಮತ್ತು ಬಜಗೋಳಿ ಗ್ರಾಮಗಳಲ್ಲಿ ನಡೆದ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿದ ಸುನಿಲ್ ಕುಮಾರ್ – Vishwanews24
ಕಾರ್ಕಳ ವಿಧಾನಸಭಾ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಅಜೆಕಾರು ಮತ್ತು ಬಜಗೋಳಿ ಗ್ರಾಮಗಳಲ್ಲಿ ನಡೆದ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿ ಮೇ 10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನನಗೆ ನೀಡಿ ಸ್ವರ್ಣ ಕಾರ್ಕಳದ ಮತ್ತಷ್ಟು ಅಭಿವೃದ್ಧಿಗಾಗಿ ಹರಸಿ ಆಶೀರ್ವದಿಸುವಂತೆ ಕೋರಿದ ಸುನಿಲ್ ಕುಮಾರ್




