ಕಾರ್ಕಳ : ಅವಿವಾಹಿತ ನೇಣು ಬಿಗಿದು ಆತ್ಮಹತ್ಯೆ – Vishwanews24
ಕಾರ್ಕಳ : ಅವಿವಾಹಿತ ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ : ಅವಿವಾಹಿತರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಬೆಳ್ಮಣ್ ನ ಜಂತ್ರದಲ್ಲಿ ವರದಿಯಾಗಿದೆ.
ಜಂತ್ರ ನಿವಾಸಿ ಸಂತೋಷ ಆಚಾರ್ಯ (41) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ.
ಸಂತೋಷರವರು ಸುಮಾರು 10 ವರ್ಷದಿಂದ ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು.
ಅವಿವಾಹಿತರಾಗಿರುವ ಇವರು ಮನನೊಂದು ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಂಪಿಗೆ ಮರದಲ್ಲಿ ನಾಗನ ಹೆಡೆ.. ಉಡುಪಿಯ ಮಠದಬೆಟ್ಟು ನಾಗಬನದಲ್ಲಿ ಕೌತುಕ – Vishwanews24
