ಕಾರ್ಕಳ : ನೇಣು ಬಿಗಿದು ಯುವತಿ ಆತ್ಮಹತ್ಯೆ – Vishwanews24

Featured, ಉಡುಪಿ

ಕಾರ್ಕಳ : ಯುವತಿ ಆತ್ಮಹತ್ಯೆ – Vishwanews24

ಕಾರ್ಕಳ: ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನಿಟ್ಟೆ ಗ್ರಾಮದ ಪರ್ಪಲೆ ಎಂಬಲ್ಲಿ ಮಂಗಳವಾರ ನಡೆದಿದೆ.

ಮೃತ ಯುವತಿಯನ್ನು ಕಾರ್ಕಳ ನಿಟ್ಟೆ ಗ್ರಾಮದ ಪರ್ಪಲೆ ನಿವಾಸಿ ಜಾರ್ಜ್ ಡಿ’ಸೋಜಾ ಅವರ ಪುತ್ರಿ ರೆನಿಟಾ (32) ಎಂದು ಗುರುತಿಸಲಾಗಿದೆ.

ಉಡುಪಿ : ಉಮೇಶ ಕತ್ತಿ‌ ನಿಧನಕ್ಕೆ ಪೇಜಾವರ ಶ್ರೀ ಸಂತಾಪ – Vishwanews24

ಮೃತ ರೆನಿಟಾ ರವರಿಗೆ 11 ವರ್ಷದ ಹಿಂದೆ ಮುಲ್ಕಿಯ ಕಿರಣ್ ನೊಂದಿಗೆ ಮದುವೆಯಾಗಿದ್ದು, ಮದುವೆಯಾಗಿ 6 ವರ್ಷದಲ್ಲೆ ನ್ಯಾಯಾಲಯದಲ್ಲಿ ವಿವಾಹ ವಿಚ್ಚೇದನ ಆಗಿರುತ್ತದೆ. ಮೃತೆ ರೆನಿಟಾ ರವರು ಕಳೆದ 2-3 ದಿನಗಳಿಂದ ತಲೆ ನೋವು ಆಗುತ್ತಿರುವುದಾಗಿ ತಿಳಿಸುತ್ತಿದ್ದು ಗುರುವಾರ ಮನೆಯ ಹಿಂಬದಿಯ ಹಾಡಿಯಲ್ಲಿ ಗೇರು ಮರದ ಗೆಲ್ಲಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕಾರ್ಕಳ ಗ್ರಾ ಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಿನ ಭವಿಷ್ಯ: ಬುಧವಾರ, 7 ಸೆಪ್ಟೆಂಬರ್, 2022

Leave a Reply