ಕುಂದಾಪುರ : ಬಸ್ರೂರ್ ನಲ್ಲಿ ರಾಕಿಂಗ್ ಸ್ಟಾರ್ , ಆನೆಗುಡ್ಡೆ ವಿನಾಯಕನ ದರ್ಶನ – Vishwanews24

Featured, ಉಡುಪಿ

ಕುಂದಾಪುರ : ಬಸ್ರೂರ್ ನಲ್ಲಿ ರಾಕಿಂಗ್ ಸ್ಟಾರ್ , ಆನೆಗುಡ್ಡೆ ವಿನಾಯಕನ ದರ್ಶನ – Vishwanews24

ಕುಂದಾಪುರ,: ರಾಕಿಂಗ್ ಸ್ಟಾರ್ ಯಶ್ ಅವರು ಕುಂದಾಪುರ ತಾಲೂಕಿನ ಬಸ್ರೂರಿಗೆ ಭೇಟಿ ನೀಡಿದ್ದಾರೆ.

ಸಂಗೀತ ನಿರ್ದೇಶಕ ರವಿ ಬಸ್ರೂರು ಕೆಜಿಎಫ್-2ಗೆ ಅಂತಿಮ ಟಚ್ ಮ್ಯೂಸಿಕ್ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ನಟ ಯಶ್ ಅವರು ಇಲ್ಲಿಗೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಬೆಳಗ್ಗೆ ಯಶ್ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ ಪಡೆದರು. ಈ ಸಂದರ್ಭ ದೇವಸ್ಥಾನದ ವತಿಯಿಂದ ಅವರನ್ನು ಗೌರವಿಸಲಾಯಿತು.

ಇನ್ನು ರವಿ ಬಸ್ರೂರು ಅವರ ಮನೆ ಬಳಿಯ ಆಟದ ಮೈದಾನದಲ್ಲಿ ಯಶ್ ಹುಡುಗರೊಂದಿಗೆ ಕೆಲ ಹೊತ್ತು ಕ್ರಿಕೆಟ್ ಆಡಿ ಕಾಲ ಕಳೆದಿದ್ದು, ಸದ್ಯ ಈ ವೀಡಿಯೊ ವೈರಲ್ ಆಗಿದೆ.

ಉಡುಪಿ: ಸ್ಕೂಟರ್ ನಿಲ್ಲಿಸಿ ಡೆಲಿವರಿ ಬಾಯ್ ಪಾರ್ಸೆಲ್ ಕೊಟ್ಟು ಹಿಂತಿರುಗುವಷ್ಟರಲ್ಲಿ ಸ್ಕೂಟರ್ ಸಮೇತ ಅದರಲ್ಲಿದ್ದ ಪಾರ್ಸೆಲ್ ವಸ್ತುಗಳನ್ನು ಹೊತ್ತೊಯ್ದ ಕಳ್ಳ – Vishwanews24

Leave a Reply