ಕೇತುಗ್ರಸ್ಥ ಸೂರ್ಯಗ್ರಹಣ : ಈ ರಾಶಿಯವರಿಗೆ ಹೆಚ್ಚಿನ ಪರಿಣಾಮ -Vishwanews24

Featured, ಜ್ಯೋತಿಷ್ಯ, ರಾಜ್ಯ ನ್ಯೂಸ್, ವಿಶೇಷ ಲೇಖನಗಳು

ಈ ವರ್ಷ ಕೊನೆಗೊಳ್ಳಲು ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಈ ವರ್ಷದ ಅಂತಿಮದಲ್ಲಿ ಬರುತ್ತಿರುವ ಕೇತುಗ್ರಸ್ಥ ಅಥವಾ ಕಂಕಣ ಸೂರ್ಯಗ್ರಹಣ ಎಲ್ಲರ ಗಮನಸೆಳೆದಿದೆ.

ಪೂರ್ಣ ಪ್ರಮಾಣದಲ್ಲಿ ಸಂಭವಿಸುವ ಈ ಸೂರ್ಯಗ್ರಹಣವನ್ನು ರಕ್ತಸೂರ್ಯಗ್ರಹಣ ಎಂದು ಕೂಡ ಕರೆಯುತ್ತಾರೆ. ಸೂರ್ಯಮತ್ತು ಭೂಮಿ ನಡುವೆ ಬರುವ ಚಂದ್ರ ಪೂರ್ಣಪ್ರಮಾಣದಲ್ಲಿ ಸಂಭವಿಸಲಿದೆ. ಶ್ರೀ ವಿಕಾರಿ ನಾಮ ಸಂವತ್ಸರದ ಮಾರ್ಗಶಿರ ಬಹುಳ ಅಮಾವಾಸ್ಯೆಯಂದು ಸಂಭವಿಸುವ ಈ ಸೂರ್ಯಗ್ರಹಣ ಮೂಲ ನಕ್ಷತ್ರ, ಧನಸ್ಸು ರಾಶಿಯಲ್ಲಿ, ವೃಶ್ಚಿಕ,  ಮತ್ತು ಮಕರ ಲಗ್ನಗಳಲ್ಲಿ  ಸಂಭವಿಸಲಿದೆ.

ಇನ್ನು ಗ್ರಹಣ ಸ್ಪರ್ಶ ಕಾಲ 8.7 ನಿಮಿಷಕ್ಕೆ ಆರಂಭವಾಗಲಿದ್ದು, ಗ್ರಹಣ ಮಧ್ಯಕಾಲ 9.37 ನಿಮಿಷಕ್ಕೆ ಚಂದ್ರ ಸಂಪೂರ್ಣವಾಗಿ ಚಂದ್ರ, ಭೂಮಿ ನಡುವೆ ಕಾಣಲಿದ್ದಾನೆ. 11 ಗಂಟೆ 8 ನಿಮಿಷಕ್ಕೆ ಸಂಪೂರ್ಣ ಗ್ರಹಣ ಮುಕ್ತಾಯವಾಗಲಿದೆ.

ಸೂರ್ಯಗ್ರಹಣದಲ್ಲಿ ಮೂಲ ನಕ್ಷತ್ರ, ಧನಸ್ಸು, ವೃಶ್ಚಿಕ ಹಾಗೂ ಮಕರ ರಾಶಿಯವರಿಗೆ ಹೆಚ್ಚಿನ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಈ ಶ್ಲೋಕವನ್ನು ಓದಿದರೆ ಒಳಿತು

ಶ್ಲೋಕ :

ಯೋ ಸೌ ವಜ್ರಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ |ಸೂರ್ಯಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 1 ||

ಯೋ ಸೌ ದಂಡಧರೋ ದೇವಃ ಯಮೋ ಮಹಿಷವಾಹನಃ |

ಸೂರ್ಯ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 2 ||

ಯೋ ಸೌ ಶೂಲಧರೋ ದೇವಃ ಪಿನಾಕೀ ವೃಷವಾಹನಃ |

ಸೂರ್ಯ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 3 ||

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ.
ಜಾತಕ ವಿಮರ್ಶಕರು.
ಸಚ್ಚಿಂತನೆಯ ಜೋತಿಷ್ಯರು.ಶ್ರೀ ಗಣಪತಿ ಭಟ್
ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋ inಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292