ತನ್ನ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ಗವಿಯಪ್ಪ – Vishwanews24

Featured, ರಾಜ್ಯ ನ್ಯೂಸ್

ತನ್ನ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ಗವಿಯಪ್ಪ

ವಿಜಯನಗರ: ಹೊಸಪೇಟೆ ಮಾಜಿ ಶಾಸಕ ಗವಿಯಪ್ಪ ಶುಕ್ರವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಹಿರಿಯ ಮುಖಂಡರಾದ ಬಿ.ಕೆ.ಹರಿಪ್ರಸಾದ್, ಡಾ.ಜಿ.ಪರಮೇಶ್ವರ, ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರ ಸಮ್ಮುಖದಲ್ಲಿ ತನ್ನ ಬೆಂಬಲಿಗರೊಂದಿಗೆ ಗವಿಯಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ತೊಂದರೆಗೆ ಒಳಗಾದವರನ್ನು ನೆನೆದು ಅನುಕಂಪ ಮೂಡಿದೆ.. ದುರಂತದಿಂದ ಪ್ರಾಣ ಕಳೆದುಕೊಂಡವರಿಗೆ ಸಂತಾಪಗಳು.. ರಾಹುಲ್‌ ಗಾಂಧಿ ಟ್ವೀಟ್‌

Leave a Reply