ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಕೃಷ್ಣಾಪುರ ಪರ್ಯಾಯಕ್ಕೆ ಐದು ಲಕ್ಷ ರೂಪಾಯಿ ದೇಣಿಗೆ ಪರ್ಯಾಯ ಸಮಿತಿಗೆ ಹಸ್ತಾಂತರ: vishwanews24

Featured, ಉಡುಪಿ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಕೃಷ್ಣಾಪುರ ಪರ್ಯಾಯಕ್ಕೆ ಐದು ಲಕ್ಷ ರೂಪಾಯಿ ದೇಣಿಗೆ ಪರ್ಯಾಯ ಸಮಿತಿಗೆ ಹಸ್ತಾಂತರ: vishwanews24

ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವತಿಯಿಂದ ಡಾಕ್ಟರ್ ರಾಜೇಂದ್ರ ಕುಮಾರ್ ಅವರ ಮುಂದಾಳತ್ವದಲ್ಲಿ ಉಡುಪಿ ಶ್ರೀಕೃಷ್ಣಮಠದ ಕೃಷ್ಣಾಪುರ ಪರ್ಯಾಯಕ್ಕೆ ರೂಪಾಯಿ ಐದು ಲಕ್ಷ ದೇಣಿಗೆಯನ್ನು ಚೆಕ್ ಮುಖಾಂತರ ಎಸ್.ಸಿ.ಡಿ.ಸಿ ಬ್ಯಾಂಕಿನ ನಿರ್ದೇಶಕ ಡಾ: ದೇವಿಪ್ರಸಾದ್ ಶೆಟ್ಟಿ ಬೆಳಪು ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಅವರು ಕೃಷ್ಣಾಪುರ ಪರ್ಯಾಯ ಸಮಿತಿಯ ಉಡುಪಿ ಶಾಸಕ ರಘುಪತಿ ಭಟ್ ಅವರಿಗೆ ಅವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ,ಬೈಕಾಡಿ ಸುಪ್ರಾಸದ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

Leave a Reply