ದುಡುಕಿನ ನಿರ್ಧಾರದಿಂದ ಹಾನಿ : ನೋಡಿ ಇಂದಿನ ದಿನ ಭವಿಷ್ಯ -Vishwanews24 

Featured, ರಾಜ್ಯ ನ್ಯೂಸ್

ದುಡುಕಿನ ನಿರ್ಧಾರದಿಂದ ಹಾನಿ : ನೋಡಿ ಇಂದಿನ ದಿನ ಭವಿಷ್ಯ -Vishwanews24 

ಮೇಷ: ಶಸ್ತ್ರ ವೈದ್ಯರಿಗೆ ಶುಭ, ಅವಕಾಶಗಳನ್ನು ಒಪ್ಪಿಕೊಳ್ಳುವುದು ಸೂಕ್ತ, ಹಣಕಾಸಿನ ಕೊರತೆ ಇರುವುದಿಲ್ಲ.

ವೃಷಭ: ರಾಜಕೀಯ ವರ್ಗದವರಿಗೆ ಶುಭ, ಕೃಷಿಕರಿಗೆ ಶುಭ, ದಿನಸಿ ವ್ಯಾಪಾರಸ್ಥರಿಗೆ ಲಾಭ.

ಮಿಥುನ: ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಬಂಧುಗಳಿಂದ ಸಹಾಯ, ಭಾವನೆಗಳಿಗೆ ಪೆಟ್ಟು.

ಕರ್ಕಾಟಕ: ನೌಕರರಿಗೆ ವರ್ಗಾವಣೆ, ಹಣ್ಣು ತರಕಾರಿ ವ್ಯಾಪಾರಸ್ಥರಿಗೆ ಲಾಭ, ಆರ್ಥಿಕ ಸಂಕಷ್ಟ.

ಸಿಂಹ: ಕ್ರೀಡಾಪಟುಗಳಿಗೆ ಅಶುಭ, ದಾಂಪತ್ಯದಲ್ಲಿ ಸರಾಸರಿ, ಸಂತಾನ ಯೋಗ.

ಕನ್ಯಾ: ಬಂಧು-ಮಿತ್ರರ ಸಹಕಾರ, ಹೂಡಿಕೆಯಲ್ಲಿ ಲಾಭ, ಭವಿಷ್ಯದ ಚಿಂತೆಗಳು.

ತುಲಾ: ಕೆಲಸದಲ್ಲಿ ಬಡ್ತಿ, ಮಾತೃ ವರ್ಗದವರಿಂದ ಸಹಾಯ, ಆಕಸ್ಮಿಕ ಧನಲಾಭ.

ವೃಶ್ಚಿಕ: ಹಣ ವ್ಯಯ, ಮನಸ್ಸಿನಲ್ಲಿ ಅಸ್ವಸ್ಥತೆ, ಅನಾವಶ್ಯಕ ವಾಗ್ವಾದ.

ಧನುಸ್ಸು: ಸ್ಥಿರವಾದ ಮನಸ್ಸು, ಕೆಲಸ ಕಾರ್ಯಗಳಲ್ಲಿ ಯಶಸ್ಸು, ಬುದ್ಧಿವಂತಿಕೆಯಿಂದ ವ್ಯವಹರಿಸಿ.

ಮಕರ: ಮಂಡಿ ನೋವಿನ ಸಮಸ್ಯೆ, ಅಧಿಕ ಕೆಲಸದೊತ್ತಡ, ವ್ಯಾಪಾರಿಗಳಿಗೆ ಚಿಂತೆ.

ಕುಂಭ: ತಂದೆಯ ಆರೋಗ್ಯದಲ್ಲಿ ಏರುಪೇರು, ಪತ್ನಿಯೊಂದಿಗೆ ವಾಗ್ವಾದ.
ದುಡುಕಿನ ನಿರ್ಧಾರದಿಂದ ಹಾನಿ

ಮೀನ: ಆರೋಗ್ಯದಲ್ಲಿ ತೊಂದರೆ, ಮನಸ್ಸಿನಲ್ಲಿ ಹೆದರಿಕೆ, ಮಾತಿನಲ್ಲಿ ನಿಯಂತ್ರಣವಿರಲಿ.

Leave a Reply