ಧರ್ಮಸ್ಥಳ ಶವಗಳ ಹೂತಿಟ್ಟ ಪ್ರಕರಣ: ಏಳನೇ ಸ್ಥಳದಲ್ಲಿ ಪತ್ತೆಯಾಗದ ಕಳೇಬರ – vishwanews24

Featured, ದಕ್ಷಿಣ ಕನ್ನಡ

ಧರ್ಮಸ್ಥಳ ಶವಗಳ ಹೂತಿಟ್ಟ ಪ್ರಕರಣ: ಏಳನೇ ಸ್ಥಳದಲ್ಲಿ ಪತ್ತೆಯಾಗದ ಕಳೇಬರ

ಬೆಳ್ತಂಗಡಿ: ಅನಾಮಿಕ ಗುರುತಿಸಿದ ಏಳನೆಯ ಸ್ಥಳದಲ್ಲಿ ವಿಶೇಷ ತನಿಖಾ ದಳ (ಎಸ್‌ಐಟಿ) ನಡೆಸಿದ ತೀವ್ರ ಶೋಧ ಕಾರ್ಯಾಚರಣೆಯ ನಂತರವೂ ಯಾವುದೇ ಕಳೇಬರ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

ನದಿಬದಿಯಲ್ಲಿಯೇ ಇದ್ದ ಏಳನೇ ಸ್ಥಳದಲ್ಲಿ ಇಂದು ಬೆಳಗ್ಗೆ ಎಸ್.ಐ.ಟಿ ತಂಡ ಕಾರ್ಯಾಚರಣೆ ಆರಂಭಿಸಿತ್ತು. ಆದರೆ ಅಗೆಯುವ ಸಂದರ್ಭದಲ್ಲಿ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ ಎನ್ನಲಾಗಿದೆ.

ಉಡುಪಿ: ಆ.4ರಂದು ವಿಶೇಷ ಜಿಎಸ್ ಟಿ ಜಾಗೃತಿ ಕಾರ್ಯಕ್ರಮ – vishwanews24

ಇನ್ನು ಅನಾಮಿಕ ಗುರುತಿಸಿದ ಎಂಟನೇ ಸ್ಥಳದ ಅಗೆತಕ್ಕೆ ಸಿದ್ಧತೆ ನಡೆಯುತ್ತಿದೆ.

Leave a Reply