ನಾಳೆ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಕಾಪು ತಾಲೂಕು ಘಟಕದ ಪದಗ್ರಹಣ.

Featured, ಉಡುಪಿ

ನಾಳೆ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಕಾಪು ತಾಲೂಕು ಘಟಕದ ಪದಗ್ರಹಣ.

ಕಾಪು: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಕಾಪು ತಾಲೂಕು ಘಟಕದ ಪದಗ್ರಹಣ ಸಮಾರಂಭವು ಕಾಪು ಲಕ್ಷ್ಮೀ ಜನಾರ್ದನ ಸಭಾಭವನದಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು SAAS ಕರ್ನಾಟಕದ ಕೋಶಾಧಿಕಾರಿ ಟಿ.ಸಿ‌ ಜಯಪ್ರಕಾಶ್ ನೆರೆವೇರಿಸಲ್ಲಿದ್ದು ಇತರ ಗಣ್ಯರು ಉಪಸ್ಥಿತರಿರುವರು.
ಈ‌ ಕಾರ್ಯಕ್ರಮದಲ್ಲಿ ಭಕ್ತಾಧಿಗಳು‌ ಅಯ್ಯಪ್ಪ ಮಲಾಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟನೆ ತಿಳಿಸಿದೆ.