ಪಡುಬಿದ್ರಿ : ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ನಲ್ಲಿ ನಮಾಜ್ ಪ್ರಕರಣ : ಆರೋಪಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹಿಂದು ಜಾಗರಣ ವೇದಿಕೆ ಆಗ್ರಹ -Vishwanews24
ಪಡುಬಿದ್ರಿ : ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ನಲ್ಲಿ ನಮಾಜ್ ಪ್ರಕರಣ : ಆರೋಪಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹಿಂದು ಜಾಗರಣ ವೇದಿಕೆ ಆಗ್ರಹ -Vishwanews24
ಪಡುಬಿದ್ರಿ : ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ನಲ್ಲಿ, ಧಾರ್ಮಿಕ ಆಚರಣೆಗೆ ನಿಷೇಧ ಇರುವ ಪ್ರದೇಶದಲ್ಲಿ ಅತಿರೇಕದ ವರ್ತನೆ ತೋಠಿ , ನಮಾಜ್ ಮಾಡಲು ಹೋಗಿ, ತಡೆಯಲು ಬಂದ ಸಿಬ್ಬಂದಿಗಳ ಮೇಲೂ ಹಲ್ಲನೆ ಯತ್ನಿಸಿದ ಮುಸ್ಲಿಮರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಾಪು ವ್ರತ್ರ ನಿರೀಕ್ಷಕರಿಗೆ ಹಾಗೂ ಪಡುಬಿದ್ರಿ ಠಾಣಾ ಉಪನಿರೀಕ್ಷಕರಿಗೆ ಠಾಣಾ ಸಿಬ್ಬಂದಿಯ ಮೂಲಕ ಹಿಂದು ಜಾಗಠಣ ವೇದಿಕೆ ಕಾಪು ತಾಲೂಕು ವತಿಯಿಂದ ಪತ್ರ ನೀಡಿ ಆಗ್ರಹಿಸಲಾಯಿತು.
ಉಡುಪಿ ಜಿಲ್ಲಾ ಕಾರ್ಯದರ್ಶಿ ರಾಜೇಶ್ ಉಚ್ಚಿಲ, ಕಾಪು ತಾಲೂಕು ಅಧ್ಯಕ್ಷ ಅಡ್ವೆ ಶಶಿಧರ್ ಶೆಟ್ಟಿ, ತಾಲೂಕು ಉಪಾಧ್ಯಕ್ಷ ಲೋಕೇಶ್ ಪಲಿಮಾರು, ತಾಲೂಕು ಕಾರ್ಯದರ್ಶಿ ಗುರುಪ್ರಸಾದ್ ಆಚಾರ್ಯ ಸೂಡ, ಪಡುಬಿದ್ರಿ ವಲಯ ಉಪಾಧ್ಯಕ್ಷ ಇನ್ನಾ ಉಮಾನಾಥ್ ಮೆಂಡನ್, ವಲಯ ಕಾರ್ಯದರ್ಶಿ ಸುಹಾಸ್ ಶೆಟ್ಟಿ ನಟವರ್ಯ ಉಪಸ್ಥಿತರಿದ್ದರು.
ಇದನ್ನೂ ಓದಿ : ಕಾರ್ಕಳ : ಹಿಂಜಾವೇ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ ; ಬಜರಂಗದಳದ ಮೂವರು ಕಾರ್ಯಕರ್ತರ ಬಂಧನ -Vishwanews24


