ಪುತ್ತೂರು :  BJP ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ :  ಜೈಲುಪಾಲಾಗಿದ್ದ ʼಶಾಫಿ ಬೆಳ್ಳಾರೆಗೆ SDPI ಯಿಂದ ಟಿಕೆಟ್‌ ಘೋಷಣೆ – Vishwanews24

Featured, ದಕ್ಷಿಣ ಕನ್ನಡ

ಪುತ್ತೂರು :  BJP ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ :  ಜೈಲುಪಾಲಾಗಿದ್ದ ʼಶಾಫಿ ಬೆಳ್ಳಾರೆಗೆ SDPI ಯಿಂದ ಟಿಕೆಟ್‌ ಘೋಷಣೆ

ಪುತ್ತೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ತನಿಕಾ ಸಂಸ್ಥೆಗಳ ವಶದಲ್ಲಿರುವ ಶಾಫಿ ಬೆಳ್ಳಾರೆಗೆ ಮುಂದಿನ ವಿಧಾನಸಭಾ ಚುನಾವಣೆಗೆ ಎಸ್‌ಡಿಪಿಐ (SDPI)ಯಿಂದ ಪುತ್ತೂರು ಟಿಕೆಟ್‌ ಘೋಷಣೆ ಮಾಡಲಾಗಿದೆ ಎಂದು ವರದಿಯಾಗಿದೆ.

ಇದೀಗ ರಾಜ್ಯದೆಲ್ಲೆಡೆ ಮುಂದಿನ ವಿಧಾನ ಸಭಾ ಚುನಾವಣೆಗೆ ರಣತಂತ್ರ ರೂಪಿಸುತ್ತಿದ್ದ ಬೆನ್ನಲ್ಲೆ ಎಸ್‌ಡಿಪಿಐಯಿಂದ ಪುತ್ತೂರು ಟಿಕೆಟ್‌ ಘೋಷಣೆ ಮಾಡಿದ್ದು, ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಗೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಶಾಫಿ ಎಸ್‌ಡಿಪಿಐ ಟಿಕೆಟ್‌ ನೀಡಿದೆ. ಶಾಫಿ ಬೆಳ್ಳಾರೆ ಕೇಂದ್ರ ತನಿಖಾ ಸಂಸ್ತೆಯ ವಶದಲ್ಲಿದ್ದಾರೆ, ಜೈಲಿನಲ್ಲಿದ್ದುಕೊಂಡೆ ಚುನಾವಣೆಗೆ ಸ್ಪರ್ಧಿಸಲು ಸ್ಕೆಚ್‌ ಹಾಕಿದ್ದಾರೆ. ಇದೀಗ ಬೆಳ್ಳಾರೆ ನಗರದಲ್ಲಿ ಮತ್ತೊಂದು ಆತಂಕಕ್ಕೆ ಮನೆಮಾಡಿದಂತಾಗಿದೆ.

ಕಾರ್ಕಳದಲ್ಲಿ ಸ್ಪರ್ಧಿಸಲು ಬಿಜೆಪಿ ಸಚಿವರು, ಶಾಸಕರು ನನಗೆ ಸಹಕಾರದ ಭರವಸೆ ನೀಡಿದ್ದಾರೆ : ಪ್ರಮೋದ್ ಮುತಾಲಿಕ್ – Vishwanews24

 

Leave a Reply