ಪುತ್ತೂರು : ವಿದ್ಯುತ್ ತಗುಲಿ ಯುವಕ ಸಾವು – vishwanews24

Featured, ದಕ್ಷಿಣ ಕನ್ನಡ

ಪುತ್ತೂರು : ವಿದ್ಯುತ್ ತಗುಲಿ ಯುವಕ ಸಾವು

ಪುತ್ತೂರು : ವಿದ್ಯುತ್ ತಗುಲಿ ಯುವಕನೊಬ್ಬ ಸಾವನಪ್ಪಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿಯ ಮೊಗ್ರು ಸಮೀಪದ ನಡು ಎರ್ಮಲ್ ನ ಪ್ರಕಾಶ್(29) ಎಂದು ಗುರುತಿಸಲಾಗಿದೆ.

ಅಲೆಕ್ಕಾಡಿ ಸಮೀಪದ ಪಿಜಾವ್ ನಲ್ಲಿ ವಿದ್ಯುತ್ ಕಂಬ ಏರಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಸಾವನಪ್ಪಿದ್ದಾರೆ. ಇವರು ಗುತ್ತಿಗೆದಾರರ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಮ್ಮ ಸರ್ಕಾರದಲ್ಲಿ ಅಲ್ಪಸಂಖ್ಯಾತರು, ಬಹುಸಂಖ್ಯಾತರಿಗೆ ಒಂದೇ ರೀತಿಯಲ್ಲಿ ರಕ್ಷಣೆ : CM ಸಿದ್ದರಾಮಯ್ಯ – vishwanews24

Leave a Reply