ಪ್ರಧಾನಿಯಿಂದ ಕನಕಕಿಂಡಿಯ ಕನಕ ಕವಚ ಅನಾವರಣ ; ಕನಕನ ಕಿಂಡಿ ಮೂಲಕ ʼನಮೋʼ ಶ್ರೀಕೃಷ್ಣ ದರ್ಶನ – vishwanews24

Featured, ಉಡುಪಿ

ಪ್ರಧಾನಿಯಿಂದ ಕನಕಕಿಂಡಿಯ ಕನಕ ಕವಚ ಅನಾವರಣ ; ಕನಕನ ಕಿಂಡಿ ಮೂಲಕ ʼನಮೋʼ ಶ್ರೀಕೃಷ್ಣ ದರ್ಶನ

 

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಪ್ರಧಾನಿ ನರೇಂದ್ರ ಮೋದಿ. ಕೆಲವೇ ಕ್ಷಣಗಳಲ್ಲಿ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗಿ

ಮುಖ್ಯಪ್ರಾಣ ದೇವರು ಮತ್ತು ಗರುಡ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ

ಜನರತ್ತ ಕೈ ಬೀಸುತ್ತ ಶ್ರೀ ಕೃಷ್ಣ ಮಠ ಪ್ರವೇಶ ಮಾಡಿದರು. ಪ್ರಧಾನಿಯವರಿಗೆ ಭವ್ಯ ಸ್ವಾಗತ ಕೋರಲಾಯಿತು.

ಕೃಷ್ಣ ಮಠದ ಎದುರಲ್ಲಿರುವ ಮಧ್ವ ಸರೋವರದಲ್ಲಿ ಪ್ರಧಾನಿ ಮೋದಿ ತೀರ್ಥ ಸಂಪ್ರೋಕ್ಷಣೆ ಮಾಡಿದರು.

ಸ್ವರ್ಣಲೇಪಿತ ಕನಕನ ಕಿಂಡಿ ಅನಾವರಣ ಮಾಡಿದ ಪ್ರಧಾನಿ ಮೋದಿ. ಶ್ರೀಕೃಷ್ಣ ಮಠದ ಪವಿತ್ರ ಕನಕನ ಕಿಂಡಿಗೆ ಕನಕ ಕವಚ ನಿರ್ಮಿಸಲಾಗಿದೆ. ಪ್ರಧಾನಿ ಮೋದಿ ಇದನ್ನು ಅನಾವರಣ ಮಾಡಿದರು. ಕನಕ ಕವಚದ ಕನಕನ ಕಿಂಡಿಯಿಂದ ಉಡುಪಿ ಕೃಷ್ಣನನ್ನು ಕಣ್ಣುಂಬಿಕೊಂಡರು.

ಕನಕಗೋಪುರ ಮುಂದೆ ಕಾರಿನಿಂದ ಬಂದಿಳಿದ ಪ್ರಧಾನಿ ಮೋದಿ

Leave a Reply