ಪ್ರಾಕೃತಿಕ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಯ ಮೂಳೂರು ಗೆ ಆಗಮಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ.
ಪ್ರಾಕೃತಿಕ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಯ ಮೂಳೂರು ಗೆ ಆಗಮಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ.
ಕಾಪು: ಈಗಾಗಲೇ ಚುನಾವಣಾ ಪ್ತಚಾರ ಕಾರ್ಯ ಮುಗಿಸಿಕೊಂಡ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ಉಡುಪಿ ಜಿಲ್ಲೆಯ ಕಾಪು ಪುರಸಭಾ ವ್ಯಾಪ್ತಿಯ ಮೂಳೂರಿನ ಖಾಸಾಗಿ ಗೆಸ್ಟ್ ಹೌಸ್ ನಲ್ಲಿ ಮೂರು ದಿನಗಳ ಕಾಲ ತಂಗಲಿದ್ದು ಅಬರಿಗೆ ಪ್ರಾಕೃತಿಕ ಚಿಕಿತ್ಸೆ ಕೂಡ ನಡೆಯಲಿದೆ.
ಆದಿತ್ಯವಾರದಂದು ಸಂಜೆ ಸುಮಾರು ಎಂಟು ಗಂಟೆಯ ವೇಳೆಗೆ ಗೆಸ್ಟ್ ಹೌಸ್ ಗೆ ಆಗಮಿಸಿದ್ದಾರೆ.
ಖಾಸಾಗಿ ಸ್ಥಳದಲ್ಲಿ ಮುಖ್ಯಮಂತ್ರಿ ತಂಗುವ ಗೆಸ್ಟ್ ಹೌಸ್ ಸುತ್ತ ಮುತ್ತ ಬಿಗಿ ಪೋಲಿಸ್ ಬಂದೋಬಸ್ತು ಮಾಡಲಾಗಿದೆ.ಯಾರಿಗೂ ಒಳಗಡೆ ಹೋಗಲು ಅವಕಾಶ ಇಲ್ಲ.
