ಫಾಜಿಲ್ ಹತ್ಯೆ ಪ್ರಕರಣ : ಸತತ ಕಾರ್ಯಾಚರಣೆ ಬಳಿಕ ಆರೋಪಿಗಳ ಬಂಧನ : ಕಮಿಷನರ್ ಶಶಿಕುಮಾರ್ – Vishwanews24

Featured, ದಕ್ಷಿಣ ಕನ್ನಡ

ಫಾಜಿಲ್ ಹತ್ಯೆ ಪ್ರಕರಣ : ಸತತ ಕಾರ್ಯಾಚರಣೆ ಬಳಿಕ ಆರೋಪಿಗಳ ಬಂಧನ..

ಆರೋಪಿಗಳು ಕೃತ್ಯವೆಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ..

ಮಂಗಳೂರು ಕಮಿಷನರ್ ಶಶಿಕುಮಾರ್ ಮಾಹಿತಿ..

ಮಂಗಳೂರು : ಮಂಗಳೂರಿನ ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಸತತ ಕಾರ್ಯಾಚರಣೆ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಸತತ ಕಾರ್ಯಾಚರಣೆ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಕೃತ್ಯವೆಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಬಂಧಿತರ ವಿಚಾರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಸುರತ್ಕಲ್‍ : ಫಾಝಿಲ್ ಹತ್ಯೆ ಪ್ರಕರಣ – ನಾಲ್ವರು ಹಂತಕರ ಬಂಧನ – Vishwanews24 

ಮಂಗಳೂರು ಪೊಲೀಸರು ಸತತ ಕಾರ್ಯಾಚರಣೆ ಬಳಿಕ ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ನಾಲ್ವರು ಪ್ರಮುಖ ಆರೋಪಿಗಳನ್ನು ತಡರಾತ್ರಿ ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ.

ರಾಜ್ಯ ಸರಕಾರ ಲವ್ ಜಿಹಾದ್, ಕೃಷಿ ಕಾಯಿದೆ ಸೇರಿದಂತೆ ನಾನಾ ಕಾಯಿದೆಗಳ ಬಗ್ಗೆ ವಿಶೇಷ ಆಸಕ್ತಿ ಹೊಂದಿದೆ.. : ಯುಟಿ ಖಾದರ್‌

Leave a Reply