ಬಂಟ್ವಾಳ : ಚಡ್ಡಿಗಳೆ ಎಚ್ಚರ ಪಿಎಫ್ಐ ನಾವು ಮರಳಿ ಬರುತ್ತೇವೆ : ರಸ್ತೆಯಲ್ಲಿ ಬೆದರಿಕೆ ಬರಹ  – Vishwanews24

Featured, ದಕ್ಷಿಣ ಕನ್ನಡ

ಬಂಟ್ವಾಳ : ಚಡ್ಡಿಗಳೆ ಎಚ್ಚರ ಪಿಎಫ್ಐ ನಾವು ಮರಳಿ ಬರುತ್ತೇವೆ : ರಸ್ತೆಯಲ್ಲಿ ಬೆದರಿಕೆ ಬರಹ 

ಬಂಟ್ವಾಳ : ನಾವು ಮರಳಿ ಬರುತ್ತೇವೆ ಎಂದು ರಸ್ತೆಯಲ್ಲಿ ಬರೆಯುವ ಮೂಲಕ ಪಿಎಫ್ಐ ಸಂಘಟನೆಯು ಆರ್‌ಎಸ್‌ಎಸ್‌ಗೆ ಬೆದರಿಕೆ ಹಾಕಿರುವ ಘಟನೆ ಬಂಟ್ವಾಳ ತಾಲೂಕಿನ ಪಿಲತಾಬೆಟ್ಟು ಗ್ರಾಮದ ಸ್ನೇಹಗಿರಿ ಎಂಬಲ್ಲಿ ಬೆಳಕಿಗೆ ಬಂದಿದೆ.

ಚಡ್ಡಿಗಳೆ ಎಚ್ಚರ ನಾವು ಮರಳಿ ಬರುತ್ತೇವೆ ಎಂದು ರಸ್ತೆಯಲ್ಲಿ ಬರೆದುಕೊಂಡಿದ್ದು, ಸ್ಥಳೀಯರು ಪುಂಜಾಲ್ ಕಟ್ಟೆ ಠಾಣೆಗೆ ಈ ಬಗ್ಗೆ ಮಾಹಿತಿ ನೀಡಿ ತಕ್ಷಣಕ್ಕೆ ಕ್ರಮ ಜರುಗಿಸಿ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸುತ್ತಾರೆ.

ಉಡುಪಿ ದುರ್ಗಾ ದೌಡ್ – ಖಡ್ಗ ಝಳಪಿಸುತ್ತಾ ಮೆರವಣಿಗೆ ಮತ್ತು ಉದ್ರೇಕಕಾರಿ ಭಾಷಣದ ವಿರುದ್ದ ಕ್ರಮ ಕೈಗೊಳ್ಳಿ..ಜಿಲ್ಲಾಡಳಿತಕ್ಕೆ ಸಿಪಿಐ(ಎಂ) ಆಗ್ರಹ – Vishwanews24

ಇನ್ನು ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಕೇಂದ್ರ ಸರಕಾರದ ಎ.ಎನ್.ಐ.ದಾಳಿಯ ಹಿನ್ನೆಲೆಯಲ್ಲಿ ಪಿ‌.ಎಫ್.ಐ.ಸಂಘಟನೆ ಚಡ್ಡಿಗಳೆ ಎಚ್ಚರ ಎಂಬ ಸಂದೇಶವನ್ನು ಗ್ರಾಮಾಂತರ ಭಾಗದ ರಸ್ತೆಯಲ್ಲಿ ಬರೆದ ಬರಹ ಇದೀಗ ಪೋಲಿಸರನ್ನು ನಿದ್ದೆಗೆಡಿಸುವಂತೆ ಮಾಡಿದೆ.

 

Leave a Reply