ಬಂಟ್ವಾಳ: ಮನೆಗೆ ಹಾಗೂ ದನದ ಕೊಟ್ಟಿಗೆಗೆ ಸಿಡಿಲು ಬಡಿದು ಕರು ಮೃತ್ಯು ; ಮನೆಗೆ ತೀವ್ರ ಹಾನಿ – Vishwanews24

Featured, ದಕ್ಷಿಣ ಕನ್ನಡ

ಬಂಟ್ವಾಳ: ಮನೆಗೆ ಹಾಗೂ ದನದ ಕೊಟ್ಟಿಗೆಗೆ ಸಿಡಿಲು ಬಡಿದು ಕರು ಮೃತ್ಯು, ಮನೆಗೆ ತೀವ್ರ ಹಾನಿ

ಬಂಟ್ವಾಳ: ಬುಧವಾರ ಸಂಜೆ ವೇಳೆ ಜೋರಾದ ಸಿಡಿಲಿಗೆ ಮನೆಗೆ ಹಾಗೂ ದನದ ಕೊಟ್ಟಿಗೆಗೆ ಸಿಡಿಲು ಬಡಿದು ಒಂದು ದನದ ಕರು ಮೃತ ಪಟ್ಟಿರುವ ಘಟನೆ ಬಂಟ್ವಾಳ ತಾಲೂಕು ಉಳಿ ಗ್ರಾಮದ ಉಡ್ಕುಂಜದಲ್ಲಿ ನಡೆದಿದೆ.

ಬೇಬಿ ಪೂಜಾರಿ ಬಿನ್ ಮೋನಪ್ಪ ಪೂಜಾರಿರವರ ಮನೆಗೆ ಹಾಗೂ ದನದ ಕೊಟ್ಟಿಗೆಗೆ ಸಿಡಿಲು ಬಡಿದು ಒಂದು ದನದ ಕರು ಮೃತಪಟ್ಟಿದ್ದು, ಮನೆಗೆ ತೀವ್ರ ಹಾನಿ ಆಗಿದೆ.

ಇನ್ನು ಒಟ್ಟು ಅಂದಾಜು ಸುಮಾರು 1,80,000ರೂ. ಹಾನಿಯಾಗಿದ್ದು, ಸ್ಥಳಕ್ಕೆ ಗ್ರಾಮಕರಣಿಕಾರದ ಕುಮಾರಿ ನಿಸ್ಮಿತಾ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾರ್ಕಳ : ಹಿಂದೂ ಜಾಗರಣ ವೇದಿಕೆಯ ವತಿಯಿಂದ ನಟ ಚೇತನ್ ವಿರುದ್ಧ ದೂರು ದಾಖಲು – Vishwanews24

Leave a Reply