ಬಜರಂಗದಳ ಕಾರ್ಯಕರ್ತನ ಕೊಲೆ ಕೇಸ್ : ಮೂವರು ಆರೋಪಿಗಳು ವಶಕ್ಕೆ – Vishwanews24
ಬಜರಂಗದಳ ಕಾರ್ಯಕರ್ತನ ಕೊಲೆ ಕೇಸ್ : ಮೂವರು ಆರೋಪಿಗಳು ವಶಕ್ಕೆ – Vishwanews24
ಬೆಂಗಳೂರು: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗದ ಕ್ಲಾರ್ಕ್ ಪೇಟೆ ಮೂಲದ ಒಬ್ಬ ಆರೋಪಿಯನ್ನ ಬೆಳಗ್ಗೆಯೇ ಅರೆಸ್ಟ್ ಮಾಡಿದ್ದ ಪೊಲೀಸರು, ಕ್ಲಾರ್ಕ್ ಪೇಟೆ ನಿವಾಸಿ ಖಾಸಿಫ್, ಮತ್ತು ಆತನ ಇಬ್ಬರು ಸ್ನೇಹಿತರನ್ನು ಅಜ್ಞಾತ ಸ್ಥಳದಲ್ಲಿಟ್ಟು ವಿಚಾರಣೆ ನಡೆಸುತ್ತಿದ್ದಾರೆ.
ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾಗಿ ಆರೋಪಿ ತಿಳಿಸಿದ್ದು, ಉಳಿದ ಆರೋಪಿಗಳಿಗಾಗಿ ಶಿವಮೊಗ್ಗದ ದೊಡ್ಡಪೇಟೆ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ. ಘಟನೆ ಸಂಬಂದಪಟ್ಟಂತೆ ಸದ್ಯ ಮೂವರನ್ನು ಬಂಧನ ಮಾಡಲಾಗಿದೆ. ಬಂಧಿತರ ಮಾಹಿತಿ ಆಧಾರದ ಮೇಲೆ ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಉಡುಪಿ: ಮಧ್ವರಾಜ್ ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ರೀತಿಯ ಮಾಹಿತಿ ಇಲ್ಲ : ಕುಯಿಲಾಡಿ ಸುರೇಶ್ – Vishwanews24
