ಬಿ.ಎಸ್. ಯಡಿಯೂರಪ್ಪ ಪುತ್ರನ ಬದಲು ಕಾರ್ಯಕರ್ತರಿಗೆ ಕ್ಷೇತ್ರ ಬಿಟ್ಟುಕೊಡಬೇಕಿತ್ತು : ಜಮೀರ್​ – Vishwanews24

Featured, ರಾಜ್ಯ ನ್ಯೂಸ್

ಬಿ.ಎಸ್. ಯಡಿಯೂರಪ್ಪ ಪುತ್ರನ ಬದಲು ಕಾರ್ಯಕರ್ತರಿಗೆ ಕ್ಷೇತ್ರ ಬಿಟ್ಟುಕೊಡಬೇಕಿತ್ತು : ಜಮೀರ್​ 

ದಾವಣಗೆರೆ : ಶಿಕಾರಿಪುರ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವುದಿಲ್ಲ. ನನ್ನ ಪುತ್ರ ಬಿ.ವೈ.ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಮಾಜಿ ಸಿ ಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ ವಿಚಾರವಾಗಿ ಮಾತನಾಡಿ ಮಾಜಿ ಸಚಿವ ಜಮೀರ್​ ಅಹ್ಮದ್​ಖಾನ್​ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿಯಲ್ಲಿ ಕಾರ್ಯಕರ್ತರು ಇಲ್ಲವೇ? ಬೇರೆಯವರಿಗೆ ಬಿಟ್ಟುಕೊಡಲಿ ಎಂದು ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತರು ಯಡಿಯೂರಪ್ಪರನ್ನು ಸಿಎಂ ಮಾಡಿದ್ದರು. ಪುತ್ರನ ಬದಲು ಕಾರ್ಯಕರ್ತರಿಗೆ BSY ಕ್ಷೇತ್ರ ಬಿಟ್ಟುಕೊಡಬೇಕಿತ್ತು ಎಂದು ಜಮೀರ್​ ಹೇಳಿದ್ದಾರೆ.

ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ : ಪ್ರಿಯಾಂಕ್ ಖರ್ಗೆ ವಿರುದ್ದ 50ಕ್ಕೂ ಹೆಚ್ಚು ಮಠಾಧೀಶರಿಂದ ಸಿಎಂಗೆ ದೂರು – Vishwanews24

Leave a Reply