ಬಿರು ಬಿಸಿಲಿಗೆ ಸುಡುತ್ತಿದ್ದ ಧರೆಗೆ ತಂಪೆರೆದ ವರುಣ: ಕಡಲನಗರಿಯಲ್ಲಿ ವರ್ಷದ ಮೊದಲ ಮಳೆ – Rain Fell In udupi-mangalore : vishwanews24-Bharath

ಉಡುಪಿ, ರಾಜ್ಯ ನ್ಯೂಸ್

 

ಬಿರು ಬಿಸಿಲಿಗೆ ಸುಡುತ್ತಿದ್ದ ಧರೆಗೆ ತಂಪೆರೆದ ವರುಣ: ಕಡಲನಗರಿಯಲ್ಲಿ ವರ್ಷದ ಮೊದಲ ಮಳೆ – Rain Fell In udupi-mangalore

ಉಡುಪಿ-ದಕ : ಬಿರು ಬಿಸಿಲಿಗೆ ಸುಡುತ್ತಿದ್ದ ಧರೆಗೆ ತಂಪೆರೆದ ವರುಣ: ಕಡಲ ನಗರಿಯಲ್ಲಿ ವರ್ಷದ ಮೊದಲ ಮಳೆ
ಶನಿವಾರ ಉಡುಪಿ ಹಾಗೂ ದಕ ಜಿಲ್ಲೆಯ ‌ಕೆಲವೊಂದು ತಾಲೂಕಿನಲ್ಲಿ ಸುರಿದಿದೆ.

ಜಿಲ್ಲೆಯ ಹಲವೆಡೆ ವರ್ಷದ ಮೊದಲ‌ ಮಳೆ ವಿವಿಧ ಗ್ರಾಮಗಳಲ್ಲಿ ಗಂಟೆಗೂ ಹೆಚ್ಚು ಕಾಲ ವರುಣ ಆರ್ಭಟಿಸಿದ್ದಾನೆ. ಇನ್ನು ವರುಣನ ಕೃಪೆಯಿಂದ  ರೈತ ಮೊಗದಲ್ಲಿ ಮಂದಹಾಸ ಮೂಡಿದೆ.

ಮಲೆನಾಡಿನಲ್ಲೂ ಮಳೆಯ ಸಿಂಚನ: ಮತ್ತೊಂದೆಡೆ, ಶಿವಮೊಗ್ಗ ನಗರದ ವಿವಿಧೆಡೆ ಇಂದು ಸಂಜೆ ಮಳೆಯ ಸಿಂಚನವಾಗಿದೆ. ಇದರಿಂದ ನಗರದಲ್ಲಿ ವಾತಾವರಣ ತಂಪಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಸಾಗರ ತಾಲೂಕಿನ ಆನಂದಪುರಂ, ಚೋರಡಿ, ಕುಂಸಿ ಹಾಗೂ ಆಯನೂರು ಭಾಗದಲ್ಲಿ ಹಾಗೂ ಭದ್ರಾವತಿ ಭಾಗದಲ್ಲಿ ಮಳೆಯಾಗಿತ್ತು. ಶಿವಮೊಗ್ಗ ನಗರದ ಸುತ್ತಮುತ್ತ ಮಾತ್ರ ಮಳೆಯಾಗಿರಲಿಲ್ಲ. ಇಂದು ಶಿವಮೊಗ್ಗ ನಗರದಲ್ಲೂ ವರ್ಷಧಾರೆಯಾಗಿದೆ.

Leave a Reply