ಬೆಳ್ತಂಗಡಿ : ಬೈಕ್ ಮತ್ತು ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತ : ಕಾಲೇಜು ವಿದ್ಯಾರ್ಥಿ ಮೃತ್ಯು – Vishwanews24
ಬೆಳ್ತಂಗಡಿ : ಬೈಕ್ ಮತ್ತು ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತ : ಕಾಲೇಜು ವಿದ್ಯಾರ್ಥಿ ಮೃತ್ಯು
ಬೆಳ್ತಂಗಡಿ : ಬೈಕ್ ಮತ್ತು ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾಲೇಜು ವಿಧ್ಯಾರ್ಥಿ ಮೃತಪಟ್ಟಿರುವ ಘಟನೆ ಪಾರಂಕಿ ರಸ್ತೆಯ ನಡಿಬೆಟ್ಟು ಎಂಬಲ್ಲಿ ನಡೆದಿದೆ. ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಥಮ ಬಿ.ಎ ವಿದ್ಯಾರ್ಥಿ ಪಾರಂಕಿ ಗ್ರಾಮದ ನಿವಾಸಿ ಶಿವಪ್ರಸಾದ್ (19) ಮೃತ ಬಾಲಕ.
ಪಾರಂಕಿ ರಸ್ತೆಯ ನಡಿಬೆಟ್ಟು ಎಂಬಲ್ಲಿ ಅಟೋ ಮತ್ತು ದ್ವಿಚಕ್ರವಾಹನದ ನಡುವೆ ಈ ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡ ವಿಧ್ಯಾರ್ಥಿಯನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿಯ ವೇಳೆ ಅವರು ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬೆಳ್ತಂಗಡಿ: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಬೈಕ 🏍️ ಸವಾರ ಸಾವು – Vishwanews24
ಬೆಳ್ತಂಗಡಿ: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಬೈಕ 🏍️ ಸವಾರ ಸಾವು – Vishwanews24
ಬೆಳ್ತಂಗಡಿ: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಬೈಕ 🏍️ ಸವಾರ ಸಾವು – Vishwanews24
