ಬೈಂದೂರು :  ಎಸ್ ಸಿಡಿಸಿಸಿ ಬ್ಯಾಂಕ್ ನ 110ನೇ ಶಾಖೆ ಉಪ್ಪುಂದದಲ್ಲಿ ಉದ್ಘಾಟನೆ – Vishwanews24

Featured, ಉಡುಪಿ

ಬೈಂದೂರು :  ಎಸ್ ಸಿಡಿಸಿಸಿ ಬ್ಯಾಂಕ್ ನ 110ನೇ ಶಾಖೆ ಉಪ್ಪುಂದದಲ್ಲಿ ಉದ್ಘಾಟನೆ – Vishwanews24

ಉಡುಪಿ: ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಉಪ್ಪುಂದ ಶಾಖೆ ಉದ್ಘಾಟನೆಗೊಂಡಿದೆ.‌

ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಬ್ಯಾಂಕ್ ಶಾಖೆ ಉದ್ಘಾಟಿಸಿದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ಕೃಷಿ ಸಚಿವ ಬಿ.ಸಿ.‌ ಪಾಟೀಲ್ ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷ ಎಂ. ಎನ್. ರಾಜೇಂದ್ರ ಕುಮಾರ್ ಮತ್ತು ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ನ 110ನೇ ಶಾಖೆ ಉಪ್ಪುಂದದಲ್ಲಿ ತೆರೆಯಲ್ಪಟ್ಟಿದೆ.

ಸಿಎಂ ಕೇಜ್ರಿವಾಲ್ ಸಮ್ಮುಖದಲ್ಲಿ ಎಎಪಿ ಪಕ್ಷ ಸೇರಿದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ – Vishwanews24

Leave a Reply