ಮಂಗಳೂರು : ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ SSLC ವಿದ್ಯಾರ್ಥಿನಿ- Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ SSLC ವಿದ್ಯಾರ್ಥಿನಿ

ಮಂಗಳೂರು : ಮನೆಯವರ ಜೊತೆ ಜಗಳದ ಕೋಪಕ್ಕೆ ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಲ್ದಾನೆ ಬಳಿ ಮಂಗಳವಾರ ನಡೆದಿದೆ. ನೀರುಮಾರ್ಗ ಸಮೀಪದ ಪಾಲ್ದಾನೆಯ ತೇಜತ್ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಎಸೆಸೆಲ್ಸಿ ಕಲಿಯುತ್ತಿದ್ದ ಈಕೆ ಮಂಗಳವಾರ ಸಂಜೆ ಶಾಲೆಯಿಂದ ಬಂದ ಬಳಿಕ ಕ್ಷುಲ್ಲಕ ಕಾರಣಕ್ಕೆ ಮನೆಯವರ ಜತೆ ಜಗಳ ಮಾಡಿದ್ದಳು ಎನ್ನಲಾಗಿದೆ. ಅದೇ ಕೋಪದಿಂದ ಕೋಣೆಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉಡುಪಿ: ಅನ್ನಭಾಗ್ಯ ಯೋಜನೆಗೆ ಅಕ್ಕಿ ನಿರಾಕರಿಸಿದ ಕೇಂದ್ರ ಬಡವರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡುತ್ತಿದೆ :  ವಿನಯ್ ಕುಮಾರ್ ಸೊರಕೆ – Vishwanews24

Leave a Reply