ಮಂಗಳೂರು: ಡಿವೈಡರ್ ಗೆ ದ್ವಿಚಕ್ರ ವಾಹನ‌ ಡಿಕ್ಕಿ, ಕಾಲೇಜು ವಿದ್ಯಾರ್ಥಿ ಮೃತ್ಯು – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಡಿವೈಡರ್ ಗೆ ದ್ವಿಚಕ್ರ ವಾಹನ‌ ಡಿಕ್ಕಿ, ಕಾಲೇಜು ವಿದ್ಯಾರ್ಥಿ ಮೃತ್ಯು

ಮಂಗಳೂರು: ಡಿವೈಡರ್ ಗೆ ದ್ವಿಚಕ್ರ ವಾಹನ ಢಿಕ್ಕಿ ಹೊಡೆದು ನಗರದ ಶ್ರೀನಿವಾಸ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ನಶತ್(21) ಮೃತಪಟ್ಟಿದ್ದಾರೆ.

ಘಟನೆ ಇಂದು ಬೆಳಗ್ಗೆ 11.40ರ ಸುಮಾರಿಗೆ ಅಡ್ಯಾರ್ ನ ಸಹ್ಯಾದ್ರಿ ಕಾಲೇಜು ಮುಂಭಾಗ ಸಂಭವಿಸಿದೆ. ಮಹಮ್ಮದ್ ನಶತ್ ಮೂಲತಃ ಉಪ್ಪಳದವರಾಗಿದ್ದು ಕಾಲೇಜಿಗೆ‌ ಹೋಗುವಾಗ ಅಪಘಾತ ಸಂಭವಿಸಿದೆ.

ಉಡುಪಿ: ದೇಶವನ್ನು 60 ವರ್ಷ ಲೂಟಿ ಮಾಡಿದವರು ಇದೀಗ ಒಂದಾಗಿದ್ದಾರೆ : ಶೋಭಾ ಕರಂದ್ಲಾಜೆ – Vishwanews24

Leave a Reply