ಮಂಗಳೂರು: ಬಾರಿ ಮಳೆ ; ಮರವೂರು ಸೇತುವೆ ಬಳಿ ರಸ್ತೆ ಕುಸಿತ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಬಾರಿ ಮಳೆ ; ಮರವೂರು ಸೇತುವೆ ಬಳಿ ರಸ್ತೆ ಕುಸಿತ – Vishwanews24

ಮಂಗಳೂರು: ಕಳೆದ ಬಾರಿ ಮಳೆಗೆ ಬಿರುಕು ಬಿಟ್ಟಿದ್ದ ಮರವೂರು ಸೇತುವೆ ಬಳಿ ಇದೀಗ ರಸ್ತೆ ಕುಸಿದಿದ್ದು ಆತಂಕಕ್ಕೆ ಕಾರಣವಾಗಿದೆ. ದ ಬಜ್ಪೆ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯ ಮರವೂರು ಸೇತುವೆಯ ಸನಿಹದ ರಸ್ತೆ ಬದಿಯಲ್ಲಿ ಬಿರುಕು ಕಂಡುಬಂದಿದೆ.

ಸೇತುವೆ ಸನಿಹದ ರಸ್ತೆಯಲ್ಲಿ ಬಿರುಕು ಕಂಡು ಬಂದ ಹಿನ್ನಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಿರುಕು ಬಿಟ್ಟಿರುವ ಜಾಗಕ್ಕೆ ಮಣ್ಣು ಹಾಕುವ ಕೆಲಸ ನಡೆದಿದ್ದು, ಸೇತುವೆಯ ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಉಡುಪಿ : ಸಾರ್ವಜನಿಕರು ಯಾವುದೇ ಭಯವಿಲ್ಲದೆ ಮುಕ್ತ ವಾತಾವರಣದಲ್ಲಿ ಬದುಕುವಂತೆ ನೋಡಿಕೊಳ್ಳುವುದು ಸರ್ಕಾರದ ಕರ್ತವ್ಯ : ಪೇಜಾವರ ಶ್ರೀ – Vishwanews24

Leave a Reply