ಮಂಗಳೂರು: ಬಿರುವೆರ್ ಕುಡ್ಲ ವತಿಯಿಂದ ಮೂರು ಕುಟುಂಬಗಳಿಗೆ ವೈದ್ಯಕೀಯ ವೆಚ್ಚಕ್ಕಾಗಿ 1 ಲಕ್ಷ ರೂ. ಮೌಲ್ಯದ ಚೆಕ್ ವಿತರಣೆ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಬಿರುವೆರ್ ಕುಡ್ಲ ವತಿಯಿಂದ ಮೂರು ಕುಟುಂಬಗಳಿಗೆ ವೈದ್ಯಕೀಯ ವೆಚ್ಚಕ್ಕಾಗಿ 1 ಲಕ್ಷ ರೂ. ಮೌಲ್ಯದ ಚೆಕ್ ವಿತರಣೆ

ಮಂಗಳೂರು: ಬಿರುವೆರ್ ಕುಡ್ಲ ವತಿಯಿಂದ ಇದರ ಸಂಸ್ಥಾಪಕ ಉದಯ್ ಪೂಜಾರಿ ಅವರ ನೇತೃತ್ವದಲ್ಲಿ ಮೂರು ಕುಟುಂಬಗಳಿಗೆ ಜನವರಿ 19 ರಂದು ಕುದ್ರೋಳಿ ದೇವಸ್ಥಾನದಲ್ಲಿ 1 ಲಕ್ಷ ರೂಪಾಯಿ ಮೌಲ್ಯದ ವೈದ್ಯಕೀಯ ವೆಚ್ಚದ ಚೆಕ್ ವಿತರಿಸಲಾಯಿತು.

ಈ ವೇಳೆ ಶಾಸಕ ವೇದವ್ಯಾಸ್ ಕಾಮತ್ ಮಾತನಾಡಿ, ಬಿರುವೆರ್ ಕುಡ್ಲ ಇದರ ಸಂಸ್ಥಾಪಕ ಅಧ್ಯಕ್ಷ ಉದಯ ಪೂಜಾರಿ ಅವರ ನೇತೃತ್ವದಲ್ಲಿ ಹಲವಾರು ವರ್ಷಗಳಿಂದ ನಿರ್ಗತಿಕರಿಗೆ ಸಹಾಯ ಮಾಡುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಹಲವು ವರ್ಷಗಳಿಂದ ಒಂದು ಕೋಟಿಗೂ ಅಧಿಕ ಹಣವನ್ನು ದಾನವಾಗಿ ವಿತರಿಸಿ ಬಡವರ ಕಣ್ಣೀರು ಒರೆಸಿದ್ದಾರೆ. ಇಂದು ಮೂರು ಕುಟುಂಬಗಳಿಗೆ ಅವರ ವೈದ್ಯಕೀಯ ವೆಚ್ಚಕ್ಕಾಗಿ 1 ಲಕ್ಷ ರೂಪಾಯಿ ಮೌಲ್ಯದ ಚೆಕ್ ವಿತರಿಸಿದ್ದಾರೆ ಎಂದರು.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮತ್ತಿಬ್ಬರು ಅರೋಪಿಗಳ ಪತ್ತೆಗೆ 10 ಲಕ್ಷ ಬಹುಮಾನ ಘೋಷಣೆ – Vishwanews24

ಪುರಸಭಾಧ್ಯಕ್ಷ ಜಯಾನಂದ ಅಂಚನ್, ಅಧ್ಯಕ್ಷ ಬಿರುವೆರ್ ಕುಡ್ಲ ರಾಕೇಶ್ ಪೂಜಾರಿ, ರಾಕೇಶ್ ಚಿಲಿಂಬಿ, ಲೋಹಿತ್ ಗಟ್ಟಿ, ರೆನಿತ್ ರಾಜ್, ರಾಮ್ ಎಕ್ಕೂರ್, ಕಿಶೋರ್ ಬಾಬು, ಅಜಿತ್ ದುಬೈ, ರೋಶನ್ ಬಳ್ಳಾಲಬಾಗ್, ಅಶ್ವಿತ್ ಚಿಲಿಂಬಿ, ಪ್ರಶಾಂತ್, ಸುನಿ ಅಶೋಕನಗರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಉಡುಪಿ ರಜತಮಹೋತ್ಸವ : ಮಲ್ಪೆ ಕಡಲ ಕಿನಾರೆಯಲ್ಲಿ ಸಮಾರಂಭ – Vishwanews24

Leave a Reply