ಮಂಗಳೂರು: ಮಣ್ಣು ತೆರವು ಕಾರ್ಯ ; ಕೆಲವು ರೈಲು ಸಂಚಾರ ರದ್ದು – vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಮಣ್ಣು ತೆರವು ಕಾರ್ಯ ; ಕೆಲವು ರೈಲು ಸಂಚಾರ ರದ್ದು

ಮಂಗಳೂರು: ಮಣ್ಣು ತೆರವು ಕಾರ್ಯ ಪೂರ್ಣವಾಗದ ಕಾರಣ ಆ.12, 13 ಮತ್ತು 14ರಂದು ಕೆಲವು ರೈಲು ಸಂಚಾರವನ್ನು ರದ್ದು ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ, ಪುಕಟನೆ ತಿಳಿಸಿದೆ.

ಆ.12, 13ರಂದು ಕೆಎಸ್‌ಆರ್ ಬೆಂಗಳೂರು- ಕಾರವಾರ ಎಕ್ಸ್ ಪುಸ್, ಎಸ್‌ಎಂವಿಟಿ ಬೆಂಗಳೂರು- ಮುರುಡೇಶ್ವರ ಎಕ್ಸ್ ಪುಸ್, ಮುರುಡೇಶ್ವರ- ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್, ವಿಜಯ ಪುರ-ಮಂಗಳೂರು ಸೆಂಟ್ರಲ್ ಎಕ್ಸ್‌ಪುಸ್, ಕಣ್ಣೂರು ಕೆಎಸ್‌ಆರ್ ಬೆಂಗ ಳೂರು, ಕೆಎಸ್‌ಆರ್ ಬೆಂಗಳೂರು- ಕಣ್ಣೂರು,

ಆ.13 ರಂದು ಯಶವಂತಪುರ-ಕಾರವಾರ ಎಕ್ಸ್‌ ಪ್ರೆಸ್, ಕಾರವಾರ – ಯಶವಂತಪುರ ಎಕ್ಸ್‌ಪ್ರೆಸ್, ಕಾರವಾರ ಕೆಎಸ್‌ಆರ್ ಬೆಂಗಳೂರು ಎಕ್ಸ್‌ ಪುಸ್,

ಕೆಫೆಯೊಂದರ ಶೌಚಾಲಯದಲ್ಲಿ ಹಿಡೆನ್ ಕ್ಯಾಮೆರಾ ಪತ್ತೆ ; ಆರೋಪಿಯ ಬಂಧನ – vishwanews24

ಆ.13, 14ರಂದು ಮಂಗಳೂರು ಸೆಂಟ್ರಲ್ ವಿಜಯಪುರ ಎಕ್ಸ್‌ಪುಸ್ ರೈಲು ರದ್ದಾಗಿದೆ. ರವಿವಾರದ ನಂ.16512 ಕಣ್ಣೂರು-ಕೆಎಸ್‌ಆರ್‌ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಕಣ್ಣೂರಿನಿಂದ ವಯಾ ಶೋರ್ನೂರು ಜಂಕ್ಷನ್, ಪೊಡನೂರು, ಈರೋಡ್, ಸೇಲಂ ಮತ್ತು ಬಂಗಾರಪೇಟೆ ಜಂಕ್ಷನ್‌ ಮೂಲಕ ಸಂಚರಿಸಿದೆ.

ನಂ.16511 ಕೆಎಸ್ ಆರ್ ಬೆಂಗಳೂರು- ಕಣ್ಣೂರು ಎಕ್ಸ್‌ ಪ್ರೆಸ್ ರೈಲು ಕೆಎಸ್‌ಆರ್ ಬೆಂಗಳೂರಿನಿಂದ ವಯಾ ಬಂಗಾರಪೇಟೆ ಜಂಕ್ಷನ್, ಸೇಲಂ, ಈರೋಡ್, ಶೋರ್ನೂರ್ ಜಂಕ್ಷನ್ ಮೂಲಕ ಸಂಚರಿಸಿದೆ ಎಂದು ಪುಕಟನೆ ತಿಳಿಸಿದೆ.

17,800 ಅಂಗನವಾಡಿಗಳು ಶೀಘ್ರದಲ್ಲೇ ಸರ್ಕಾರಿ ಮಾಂಟೆಸ್ಸರಿಗಳಾಗಿ ಮೇಲ್ದರ್ಜೆಗೇರಿಸಲಾಗುವುದು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ – vishwanews24

Leave a Reply